AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಚಿಕನ್ ರೈಸ್ ತಿನ್ನಲು ಕರೆದೊಯ್ದು 7 ವರ್ಷದ ಭಿಕ್ಷುನ ಮಗಳ ಮೇಲೆ ಅತ್ಯಾಚಾರ ಎಸಗಿದ ಯುವಕ

ಅಪ್ರಾಪ್ತ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಚಿಕನ್ ರೈಸ್ ತಿನ್ನಲು ಕರೆದೊಯ್ಯುವ ನೆಪದಲ್ಲಿ ಆರೋಪಿ ಬಾಲಕಿಯ ತಾಯಿಯೊಂದಿಗೆ ಅನುಮತಿ ಕೋರಿದರು. ತಾಯಿ, ಬಾಲಕಿಯನ್ನು ಕರೆದೊಯ್ಯುವಂತೆ ಹೇಳಿದ್ದಾರೆ.

Crime News: ಚಿಕನ್ ರೈಸ್ ತಿನ್ನಲು ಕರೆದೊಯ್ದು 7 ವರ್ಷದ ಭಿಕ್ಷುನ ಮಗಳ ಮೇಲೆ ಅತ್ಯಾಚಾರ ಎಸಗಿದ ಯುವಕ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 28, 2021 | 11:40 AM

Share

ಏಳು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಭಿಕ್ಷುಕನ ಮಗಳು ಹೊರಗಡೆ ಆಟವಾಡುತ್ತಿರುವುದನ್ನು ನೋಡಿದ 22 ವರ್ಷದ ಯುವಕ ಆಕೆಯನ್ನು ಅಪಹರಿಸಿದ್ದಾನೆ. ಘಟನೆ ಭಾನುವಾರ ಮುಂಬೈನಲ್ಲಿ ನಡೆದಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ವರದಿಯ ಪ್ರಕಾರ, ಅಪ್ರಾಪ್ತ ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಳು. ಚಿಕನ್ ರೈಸ್ ತಿನ್ನಲು ಕರೆದೊಯ್ಯುವ ನೆಪದಲ್ಲಿ ಆರೋಪಿ ಬಾಲಕಿಯ ತಾಯಿಯೊಂದಿಗೆ ಅನುಮತಿ ಕೋರಿದರು. ತಾಯಿ, ಬಾಲಕಿಯನ್ನು ಕರೆದೊಯ್ಯುವಂತೆ ಹೇಳಿದ್ದಾರೆ.

ಎಷ್ಟು ಹೊತ್ತಾದರೂ ಮಗಳು ಬಂದಿಲ್ಲದ್ದನ್ನು ಗಮನಿಸಿದ ಬಾಲಕಿಯ ತಾಯಿ ಮತ್ತು ತಂದೆ ಹುಡುಕಲು ಹೊರಟಿದ್ದಾರೆ. ಆದರೆ ಎಲ್ಲೂ ಕೂಡಾ ಮಗಳ ಸುಳಿವು ಸಿಕ್ಕಿಲ್ಲ. ತಕ್ಷಣವೇ ಹತ್ತಿರದ ಪೊಲೀಸರಿಗೆ ಘಟನೆಯನ್ನು ವಿವರಿಸಿದ್ದಾರೆ.

ಅದೇ ದಿನ ರಾತ್ರಿ ಸುಮಾರು 10:30ರ ಸಮಯದಲ್ಲಿ ಕಾಲೋನಿಯಲ್ಲಿ ಹೆಣ್ಣುಮಗಳು ಕಿರುಚಾಡುವ ಶಬ್ದ ಕೇಳಿ ಬಂದಿದೆ. ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಆರೋಪಿಯನ್ನು ಬಂಧಿಸಲಾಗಿದೆ.

ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಾಲಕಿಯ ತುಟಿ, ತಲೆಯ ಭಾಗ ಹಾಗೂ ಜನಾಂಗಗಳಿಗೆ ಗಾಯಗಳಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯೊಂದಿಗೆ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ:

Crime News: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಆರೋಪಿಗೆ ಗಲ್ಲು ಶಿಕ್ಷೆ

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ಎಫ್​ಐಆರ್ ದಾಖಲಿಸಿಕೊಂಡ ರಾಷ್ಟ್ರೀಯ ತನಿಖಾ ದಳ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು