AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಮಾರಿ ಮಧ್ಯೆ ಗಾಂಜಾ ಮಾರೋಕೆ ಬಂದವ ಖಾಕಿ ಬಲೆಗೆ, ಎಲ್ಲಿ?

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ಗೋಪಿನಾಥ್​ ಬಾರಾಹ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ನಗರದಲ್ಲಿ ಗಾಂಜಾ ಮಾರುತ್ತಿದ್ದ ಗೋಪಿನಾಥ್​ನನ್ನು ಹಿಡಿಯಲು ಯಶವಂತಪುರ ಪೊಲೀಸರು ತಂಡವೊಂದನ್ನು ರಚಿಸಿ ಆತನಿಗೆ ಬಲೆ ಬೀಸಿದ್ದರು. ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರೋ ಪೊಲೀಸರು ಆರೋಪಿಯಿಂದ 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

ಮಹಾಮಾರಿ ಮಧ್ಯೆ ಗಾಂಜಾ ಮಾರೋಕೆ ಬಂದವ ಖಾಕಿ ಬಲೆಗೆ, ಎಲ್ಲಿ?
KUSHAL V
| Edited By: ಸಾಧು ಶ್ರೀನಾಥ್​|

Updated on:Jul 04, 2020 | 3:34 PM

Share

ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ಗೋಪಿನಾಥ್​ ಬಾರಾಹ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ನಗರದಲ್ಲಿ ಗಾಂಜಾ ಮಾರುತ್ತಿದ್ದ ಗೋಪಿನಾಥ್​ನನ್ನು ಹಿಡಿಯಲು ಯಶವಂತಪುರ ಪೊಲೀಸರು ತಂಡವೊಂದನ್ನು ರಚಿಸಿ ಆತನಿಗೆ ಬಲೆ ಬೀಸಿದ್ದರು. ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರೋ ಪೊಲೀಸರು ಆರೋಪಿಯಿಂದ 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

Published On - 3:32 pm, Sat, 4 July 20

Follow Us
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ