ಮಹಾಮಾರಿ ಮಧ್ಯೆ ಗಾಂಜಾ ಮಾರೋಕೆ ಬಂದವ ಖಾಕಿ ಬಲೆಗೆ, ಎಲ್ಲಿ?
ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ಗೋಪಿನಾಥ್ ಬಾರಾಹ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ನಗರದಲ್ಲಿ ಗಾಂಜಾ ಮಾರುತ್ತಿದ್ದ ಗೋಪಿನಾಥ್ನನ್ನು ಹಿಡಿಯಲು ಯಶವಂತಪುರ ಪೊಲೀಸರು ತಂಡವೊಂದನ್ನು ರಚಿಸಿ ಆತನಿಗೆ ಬಲೆ ಬೀಸಿದ್ದರು. ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರೋ ಪೊಲೀಸರು ಆರೋಪಿಯಿಂದ 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.

Updated on:Jul 04, 2020 | 3:34 PM
Share
ಬೆಂಗಳೂರು: ನಗರದಲ್ಲಿ ಗಾಂಜಾ ಮಾರುತ್ತಿದ್ದವನನ್ನ ಸೆರೆ ಹಿಡಿಯುವಲ್ಲಿ ಯಶವಂತಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ ಮೂಲದ ಗೋಪಿನಾಥ್ ಬಾರಾಹ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.
ನಗರದಲ್ಲಿ ಗಾಂಜಾ ಮಾರುತ್ತಿದ್ದ ಗೋಪಿನಾಥ್ನನ್ನು ಹಿಡಿಯಲು ಯಶವಂತಪುರ ಪೊಲೀಸರು ತಂಡವೊಂದನ್ನು ರಚಿಸಿ ಆತನಿಗೆ ಬಲೆ ಬೀಸಿದ್ದರು. ಇದೀಗ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರೋ ಪೊಲೀಸರು ಆರೋಪಿಯಿಂದ 8 ಕೆ.ಜಿ. ಗಾಂಜಾ ವಶಪಡಿಸಿಕೊಂಡಿದ್ದಾರೆ.
Published On - 3:32 pm, Sat, 4 July 20
Related Stories
ಕೆಂಪೇಗೌಡ ಏರ್ಪೋರ್ಟಲ್ಲಿ ಭದ್ರತಾ ಲೋಪ: ರನ್ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್