AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ: ಡ್ರಗ್​​ ಪೆಡ್ಲರ್ ಬಂಧಿಸಿದ ಬೆಂಗಳೂರು ಪೊಲೀಸರು

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇತ್ತ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ: ಡ್ರಗ್​​ ಪೆಡ್ಲರ್ ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರಿನಲ್ಲಿ ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಡ್ರಗ್​​ ಪೆಡ್ಲರ್ ಬಂಧಿಸಿದ ಬೆಂಗಳೂರು ಪೊಲೀಸರು
Rakesh Nayak Manchi
Rakesh Nayak Manchi|

Updated on: May 31, 2023 | 5:57 PM

Share

ಬೆಂಗಳೂರು: ಕಾಲೇಜು, ಪಿಜಿಗಳ ಬಳಿ ಡ್ರಗ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು (Bangalore) ಪೊಲೀಸರು ಬಂಧಿಸಿದ್ದಾರೆ. ಫಯಾಜ್ ಪಾಷಾ ಅಲಿಯಾಸ್ ಪಿಲ್ಲು ಬಂಧಿತ ಡ್ರಗ್ ಪೆಡ್ಲರ್ (Drug Peddler). ಗುಬ್ಬಲಾಳ ಬಳಿಯ ಖಾಲಿ ಜಾಗವೊಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ತಲಘಟ್ಟಪುರ ಠಾಣಾ ಪೊಲೀಸರು, ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಪಿಲ್ಲುನಿಂದ 10.50 ಲಕ್ಷ ಮೌಲ್ಯದ 15 ಕೆಜಿ ಗಾಂಜಾ, ನಗದು ಮತ್ತು ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿ ವಿರುದ್ಧ ಬನಶಂಕರಿ, ಜಯನಗರ, ಕೋರಮಂಗಲ, ಕೆ.ಎಸ್.ಲೇಔಟ್ ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣ​​ ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಬಂಧಿಸಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಶವಗಳನ್ನೂ ಬಿಡುತ್ತಿಲ್ಲ ಕಾಮುಕರು! ಮೃತದೇಹದ ಮೇಲೆ ಅತ್ಯಾಚಾರ ತಡೆಗೆ ಕಾನೂನು ರೂಪಿಸಲು ಕರ್ನಾಟಕ ಹೈಕೋರ್ಟ್ ಶಿಫಾರಸು

ಬೈಕ್ ಕದ್ದ ಖದೀಮರು ಅರೆಸ್ಟ್

ಕಾರವಾರ: ಎಲೆಕ್ಟ್ರಿಕ್ ಅಂಗಡಿ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ ಖದೀಮರನ್ನ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಪಟ್ಟಣದ ಕಲಾಲ್ ಓಣಿಯಲ್ಲಿ ಮೇ 16ರಂದು ಹಿರೋ ಸ್ಪೆಂಡರ್ ಪ್ಲಸ್ ಬೈಕ್ ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ ಪೊಲೀಸರು ರಮೇಶ ಗಂಗಪ್ಪ ಮುಗಳಕಟ್ಟಿ (26), ಮಂಜುನಾಥ ಸೋಮನಕೊಪ್ಪ (32) ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಬ್ಬರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸ್ ಗ್ರಾಮದವರು ಎಂದು ತಿಳಿದುಬಂದಿದೆ.

ಕ್ರೈಂ ನ್ಯೂಸ್​ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ