AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಸಿನೊ ಕಿಂಗ್ ಶೇಖ್ ಫಾಝಿಲ್ ಬಂಧನಕ್ಕೆ CCB ಕ್ಷಣಗಣನೆ ಶುರು

[lazy-load-videos-and-sticky-control id=”OOvv86kktkU”] ಬೆಂಗಳೂರು: ಮಾದಕ ವಸ್ತು ಬಳಕೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸ್ಯಾಂಡಲ್​ವುಡ್​ ಮಂದಿಯನ್ನು ಜಾಲಾಡುತ್ತಿದ್ದಾರೆ. ಅದರಲ್ಲಿ ಚಾಮರಾಜಪೇಟೆಯವನೇ ಆದ ಪ್ರಸ್ತುತ ಶ್ರೀಲಂಕಾದಲ್ಲಿ ಕ್ಯಾಸಿನೋ ಕೇಂದ್ರದ ಮಾಲೀಕನಾಗಿರುವ ಶೇಕ್ ಫಾಝಿಲ್​ಗಾಗಿ ಸಿಸಿಬಿ ಪೊಲೀಸರು ತಮ್ಮ ಬೇಟೆ ಮುಂದುವರಿಸಿದ್ದಾರೆ. ಪ್ರಮುಖವಾಗಿ ನಟಿ ಸಂಜನಾ ಗಲ್ರಾನಿ ಮತ್ತು ಕೆಲ ರಾಜಕಾರಣಿಗಳ ಜೊತೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾನೆ ಎಂಬುದು ಪೊಲೀಸರ ತನಿಖಾ ವಿಷಯವಾಗಿದೆ. ಆದ್ರೆ ಹಲವು ದಿನಗಳಿಂದ ನಾಪತ್ತೆಯಾಗಿರುವ ಈ ಶೇಕ್ ಫಾಝಿಲ್ ನಾಪತ್ತೆಯಾಗಿದ್ದಾನೆ. ಶೇಕ್ ಸಿಕ್ಕರೆ ಸಂಜನಾಳ ಬಗ್ಗೆ ಸಿಸಿಬಿಗೆ […]

ಕ್ಯಾಸಿನೊ ಕಿಂಗ್ ಶೇಖ್ ಫಾಝಿಲ್ ಬಂಧನಕ್ಕೆ CCB ಕ್ಷಣಗಣನೆ ಶುರು
ಸಾಧು ಶ್ರೀನಾಥ್​
|

Updated on:Sep 15, 2020 | 2:15 PM

Share

[lazy-load-videos-and-sticky-control id=”OOvv86kktkU”]

ಬೆಂಗಳೂರು: ಮಾದಕ ವಸ್ತು ಬಳಕೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಸ್ಯಾಂಡಲ್​ವುಡ್​ ಮಂದಿಯನ್ನು ಜಾಲಾಡುತ್ತಿದ್ದಾರೆ. ಅದರಲ್ಲಿ ಚಾಮರಾಜಪೇಟೆಯವನೇ ಆದ ಪ್ರಸ್ತುತ ಶ್ರೀಲಂಕಾದಲ್ಲಿ ಕ್ಯಾಸಿನೋ ಕೇಂದ್ರದ ಮಾಲೀಕನಾಗಿರುವ ಶೇಕ್ ಫಾಝಿಲ್​ಗಾಗಿ ಸಿಸಿಬಿ ಪೊಲೀಸರು ತಮ್ಮ ಬೇಟೆ ಮುಂದುವರಿಸಿದ್ದಾರೆ. ಪ್ರಮುಖವಾಗಿ ನಟಿ ಸಂಜನಾ ಗಲ್ರಾನಿ ಮತ್ತು ಕೆಲ ರಾಜಕಾರಣಿಗಳ ಜೊತೆ ವ್ಯಾವಹಾರಿಕ ಸಂಬಂಧ ಹೊಂದಿದ್ದಾನೆ ಎಂಬುದು ಪೊಲೀಸರ ತನಿಖಾ ವಿಷಯವಾಗಿದೆ.

ಆದ್ರೆ ಹಲವು ದಿನಗಳಿಂದ ನಾಪತ್ತೆಯಾಗಿರುವ ಈ ಶೇಕ್ ಫಾಝಿಲ್ ನಾಪತ್ತೆಯಾಗಿದ್ದಾನೆ. ಶೇಕ್ ಸಿಕ್ಕರೆ ಸಂಜನಾಳ ಬಗ್ಗೆ ಸಿಸಿಬಿಗೆ ಇನ್ನಷ್ಟು ಮಾಹಿತಿ ಬಯಲಾಗುವ ಅಂದಾಜಿದೆ. ಶೇಖ್ ಫಾಝಿಲ್ ಸೆರೆ ಸಿಕ್ಕರೆ, ನಟಿ ಸಂಜನಾ ಮಾತ್ರವಲ್ಲದೆ ಶಾಸಕ ಜಮೀರ್ ಜಾತಕವನ್ನೂ ಹೊರಹಾಕಬಹುದು ಎಂಬುದು ಸಿಸಿಬಿ ಲೆಕ್ಕಾಚಾರವಾಗಿದೆ.

ಜಮೀರ್ ಪರವಾಗಿ ಶೇಖ್ ಫಾಝಿಲ್ ಹಣ ಹೂಡಿಕೆ ಮಾಡಿರುವ ಅನುಮಾನ ಸಿಸಿಬಿಗೆ ದಟ್ಟವಾಗಿದೆ. ಶ್ರೀಲಂಕಾದಲ್ಲಿ ಕ್ಯಾಸಿನೋಗೆ ಜಮೀರ್ ಪರವಾಗಿ ಫಾಝಿಲ್ ಹಣ ಹೂಡಿಕೆ ಮಾಡಿರಬಹುದು ಎಂಬುದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ, ಶೇಖ್ ಫಾಝಿಲ್​ನನ್ನ ಸರೆಂಡರ್ ಮಾಡಿಸುವುದಾಗಿ ಅವನ ಕುಟುಂಬದವರು ಭರವಸೆ ನೀಡಿದ್ದಾರೆ. ಆದ್ರೆ ಸರೆಂಡರ್ ಬಗ್ಗೆ ಒಪ್ಪದೆ ಶೇಖ್ ಬಂಧನಕ್ಕೆ ಸಿಸಿಬಿ ಪ್ಲ್ಯಾನ್ ಹಾಕಿದೆ. ಹಾಗಾಗಿ ಸಿಸಿಬಿಯಿಂದ ಶೇಖ್ ಫಾಝಿಲ್ ಬಂಧನಕ್ಕೆ ಕ್ಷಣಗಣನೆ ಶುರುವಾಗಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

Published On - 9:07 am, Tue, 15 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ