AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ. ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ […]

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು
ಸಾಧು ಶ್ರೀನಾಥ್​
| Edited By: |

Updated on:Oct 15, 2020 | 3:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ.

ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ ಗುಮಾನಿ. ಹಾಗಾಗಿ, ಕೋರ್ಟ್ ಮೂಲಕ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ವಿವೇಕ್ ಒಬೆರಾಯ್ ಮುಂಬೈ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲೀಗ ಆದಿತ್ಯ ಆಳ್ವಾಗಾಗಿ ಶೋಧ ನಡೆಸಿದ್ದಾರೆ.

ಸಿಸಿಬಿ ಇನ್​ಸ್ಪೆಕ್ಟರ್ ಮಹಾನಂದ್, ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆದಿದೆ. ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಿವುಡ್​ ನಟ ವಿವೇಕ್ ಒಬೆರಾಯ್ ನಿವಾಸ ಇದೆ. ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ -ವಿವೇಕ್ ಒಬೆರಾಯ್, ಪ್ರಿಯಾಂಕಾ ಆಳ್ವಾ ಅಡ್ಡಿ

Published On - 2:08 pm, Thu, 15 October 20

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ