AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ. ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ […]

ಸರ್ಚ್ ವಾರಂಟ್ ಹಿಡಿದು ಆದಿತ್ಯ ಆಳ್ವಾ ಇರುವ ಜಾಗಕ್ಕೆ ತೆರಳಿದ ಸಿಸಿಬಿ ಪೊಲೀಸರು
ಸಾಧು ಶ್ರೀನಾಥ್​
| Edited By: |

Updated on:Oct 15, 2020 | 3:48 PM

Share

ಬೆಂಗಳೂರು: ಸ್ಯಾಂಡಲ್​ವುಡ್​ ಜೊತೆಗಿನ ಡ್ರಗ್ಸ್​ ನಂಟು ಪ್ರಕರಣದಲ್ಲಿ ಆರನೇ ಆರೋಪಿಯಾಗಿರುವ ಅದಿತ್ಯ ಆಳ್ವಾ ಇದುವರೆಗೂ ತಲೆಮರಿಸಿಕೊಂಡಿದ್ದಾರೆ. ಈ ಮಧ್ಯೆ, ಆದಿತ್ಯ ಆಳ್ವಾ ವಿದೇಶಕ್ಕೆ ಪರಾರಿಯಾಗಿದ್ದಾನೆ ಎಂದು ಆತನ ವಿರುದ್ಧ ಸಿಸಿಬಿ ಪೊಲೀಸರು ರೆಡ್​​ ಕಾರ್ನರ್​ ನೋಟಿಸ್ ಜಾರಿ ಮಾಡಿದ್ದರು. ಆದ್ರೆ, ಇದೀಗ ಆದಿತ್ಯ ಆಳ್ವಾನ ವೇರ್​ ಎಬೌಟ್ಸ್​ ಬಗ್ಗೆ ಸಿಸಿಬಿ ಪೊಲೀಸರಿಗೆ ಸುಳಿವು ದೊರೆತಿದೆ.

ತನ್ನ ಅಕ್ಕನ ಪತಿಯಾದ ವಿವೇಕ್ ಒಬೆರಾಯ್ ವಾಸಿಸುವ ಮುಂಬೈ ನಿವಾಸದಲ್ಲಿ ಆದಿತ್ಯ ಆಳ್ವಾ ಆಶ್ರಯ ಪಡೆದಿದ್ದಾನೆ ಎಂಬುದು ಸಿಸಿಬಿ ಪೊಲೀಸರ ಬಲವಾದ ಗುಮಾನಿ. ಹಾಗಾಗಿ, ಕೋರ್ಟ್ ಮೂಲಕ ಸರ್ಚ್ ವಾರಂಟ್ ಪಡೆದು ಸಿಸಿಬಿ ಪೊಲೀಸರು ವಿವೇಕ್ ಒಬೆರಾಯ್ ಮುಂಬೈ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಅಲ್ಲೀಗ ಆದಿತ್ಯ ಆಳ್ವಾಗಾಗಿ ಶೋಧ ನಡೆಸಿದ್ದಾರೆ.

ಸಿಸಿಬಿ ಇನ್​ಸ್ಪೆಕ್ಟರ್ ಮಹಾನಂದ್, ರವಿ ಪಾಟೀಲ್ ನೇತೃತ್ವದ ತಂಡದಿಂದ ಶೋಧ ನಡೆದಿದೆ. ಜುಹೂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಿವುಡ್​ ನಟ ವಿವೇಕ್ ಒಬೆರಾಯ್ ನಿವಾಸ ಇದೆ. ಆದಿತ್ಯ ಆಳ್ವಾ ಬಗ್ಗೆ ನಾವೇನೂ ಹೇಳುವುದಿಲ್ಲ -ವಿವೇಕ್ ಒಬೆರಾಯ್, ಪ್ರಿಯಾಂಕಾ ಆಳ್ವಾ ಅಡ್ಡಿ

Published On - 2:08 pm, Thu, 15 October 20

Follow Us
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?