AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಗಿಣಿ ಬಂಧನ ಆಗ್ತಾರಾ? ಅರೆಸ್ಟ್ ಆದ್ರೆ ತಕ್ಷಣಕ್ಕೆ ಜಾಮೀನು ಇಲ್ಲ!

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ಬೆಂಗಳೂರಿನ 34ನೇ ಸಿಸಿಹೆಚ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿರುವ ರಾಗಿಣಿ‌ ಅರ್ಜಿ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಸೆ.7 ಕ್ಕೆ ಮುಂದೂಡಿದೆ. ಹಾಗಾಗಿ, ಒಂದು ವೇಳೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿ ನಿಷ್ಪಲವಾಗಲಿದೆ. ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಹಿನ್ನೆಲೆಯಲ್ಲಿ ರಾಗಿಣಿ ಬಂಧನ ಪೊಲೀಸರ ಕೈಯಲ್ಲಿದೆ. ತಮ್ಮನ್ನು ಬಂಧಿಸಿದರೆ ನಟಿ ರಾಗಿಣಿ […]

ರಾಗಿಣಿ ಬಂಧನ ಆಗ್ತಾರಾ? ಅರೆಸ್ಟ್ ಆದ್ರೆ ತಕ್ಷಣಕ್ಕೆ ಜಾಮೀನು ಇಲ್ಲ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 04, 2020 | 5:55 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ಬೆಂಗಳೂರಿನ 34ನೇ ಸಿಸಿಹೆಚ್ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿರುವ ರಾಗಿಣಿ‌ ಅರ್ಜಿ ವಿಚಾರಣೆಯನ್ನು ಸೆಷನ್ಸ್ ಕೋರ್ಟ್ ಸೆ.7 ಕ್ಕೆ ಮುಂದೂಡಿದೆ. ಹಾಗಾಗಿ, ಒಂದು ವೇಳೆ ನಟಿ ರಾಗಿಣಿಯನ್ನು ಸಿಸಿಬಿ ಪೊಲೀಸರು ಬಂಧಿಸಿದರೆ ನಿರೀಕ್ಷಣಾ ಜಾಮೀನು ಅರ್ಜಿ ನಿಷ್ಪಲವಾಗಲಿದೆ.

ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಹಿನ್ನೆಲೆಯಲ್ಲಿ ರಾಗಿಣಿ ಬಂಧನ ಪೊಲೀಸರ ಕೈಯಲ್ಲಿದೆ. ತಮ್ಮನ್ನು ಬಂಧಿಸಿದರೆ ನಟಿ ರಾಗಿಣಿ ಅವರು ಜಾಮೀನು ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ.

ಈ ಮಧ್ಯೆ, ನಟಿ ರಾಗಿಣಿ ಬಂಧನ ಸಾಧ್ಯತೆ 50-50 ಎಂದು ಹೇಳಲಾಗುತ್ತಿದೆ. ಇನ್ನು ರಾಗಿಣಿ ಬಂಧನ ಮಾಡುವ ಬಗ್ಗೆ ಸಿಸಿಬಿ ಅಧಿಕಾರಿಗಳು ಇನ್ನೂ ಯಾವುದೇ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಕೇಸ್​ಗೆ ಸಂಬಂಧಿಸಿದಂತೆ ಪೆಪರ್ ವರ್ಕ್ ಸಾಕಷ್ಟು ಬಾಕಿ ಇದೆ ಎಂದು ಮೂಲಗಳು ಹೇಳುತ್ತಿವೆ.

ರಾಗಿಣಿ ವಿರುದ್ಧ ಪ್ರತ್ಯೇಕ, ಸ್ವಯಂಪ್ರೇರಿತ FIR‌ ದಾಖಲಿಸಿದ್ದೇವೆ: ಆಯುಕ್ತ​​ ಕಮಲ್‌ಪಂತ್

Published On - 5:45 pm, Fri, 4 September 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು