AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ

ಇತ್ತೀಚೆಗಷ್ಟೇ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಆರೋಪಿ ಜೊತೆ ಸ್ಯಾಂಡಲ್​ವುಡ್ ನಟ-ನಟಿಯರಿಗೆ ನಂಟು ಹೊಂದಿರುವ ವಿಚಾರ ಬಯಲಿಗೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ
ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on: Dec 17, 2023 | 9:47 AM

Share

ಬೆಂಗಳೂರು, ಡಿ.17: ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ (Drugs Case) ಸ್ಯಾಂಡಲ್​ವುಡ್ (Sandalwood) ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ (CCB) ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ ಕನ್ನಡದ ಕಿರುತೆರೆ, ಚಲನಚಿತ್ರ ನಟ ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವುದು ಸಿಸಿಬಿ ತನಿಖೆ ವೇಳೆ ಬಯಲಿಗೆ ಬಂದಿದೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. ಅದರಂತೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು, ಇತ್ತೀಚೆಗೆ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ನಟ, ನಟಿಯರ ನಂಟು ಬಯಲಿಗೆ ಬಂದಿದೆ. ಆದರೆ, ಡ್ರಗ್ಸ್ ಸೇವನೆ ಮಾಡುತ್ತಿರುವವರ ಪತ್ತೆಗೆ ಮುಂದಾಗದ ಪೊಲೀಸರು, ಬುಡದಿಂದಲೇ ಮಾದಕ ಜಾಲವನ್ನು ಕಿತ್ತು ಹಾಕುವ ಪ್ರಯತ್ನದಲ್ಲಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು