AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ

ಇತ್ತೀಚೆಗಷ್ಟೇ 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಲಾಗಿತ್ತು. ತನಿಖೆ ವೇಳೆ ಆರೋಪಿ ಜೊತೆ ಸ್ಯಾಂಡಲ್​ವುಡ್ ನಟ-ನಟಿಯರಿಗೆ ನಂಟು ಹೊಂದಿರುವ ವಿಚಾರ ಬಯಲಿಗೆ ಬಂದಿದೆ. ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು.

ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ
ಸ್ಯಾಂಡಲ್​ವುಡ್​ ನಟ, ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ​ ನಂಟು; ಸಿಸಿಬಿ ತನಿಖೆ ವೇಳೆ ವಿಚಾರ ಬಯಲಿಗೆ (ಸಾಂದರ್ಭಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: Rakesh Nayak Manchi|

Updated on: Dec 17, 2023 | 9:47 AM

Share

ಬೆಂಗಳೂರು, ಡಿ.17: ಎರಡು ಮೂರು ವರ್ಷಗಳ ಹಿಂದೆ ಡ್ರಗ್ಸ್ ಪ್ರಕರಣದಲ್ಲಿ (Drugs Case) ಸ್ಯಾಂಡಲ್​ವುಡ್ (Sandalwood) ನಟ-ನಟಿಯರ ಹೆಸರು ಕೇಳಿಬಂದಿತ್ತು. ಪ್ರಕರಣದಲ್ಲಿ ಕೆಲವು ನಟ-ನಟಿಯರನ್ನು ಸಿಸಿಬಿ (CCB) ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಮತ್ತೆ ಕನ್ನಡದ ಕಿರುತೆರೆ, ಚಲನಚಿತ್ರ ನಟ ನಟಿಯರಿಗೆ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವುದು ಸಿಸಿಬಿ ತನಿಖೆ ವೇಳೆ ಬಯಲಿಗೆ ಬಂದಿದೆ.

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜಾಗುತ್ತಿದೆ. ಈ ನಡುವೆ ವಿದೇಶದಿಂದ ನಗರಕ್ಕೆ ಡ್ರಗ್ಸ್​ ಸಾಗಿಸಲಾಗುತ್ತಿದೆ ಎಂಬ ವಿಚಾರ ಪೊಲೀಸರಿಗೆ ತಿಳಿದುಬಂದಿದೆ. ಅದರಂತೆ ಹದ್ದಿನ ಕಣ್ಣಿಟ್ಟಿರುವ ಸಿಸಿಬಿ ಪೊಲೀಸರು, ಇತ್ತೀಚೆಗೆ 21 ಕೋಟಿ ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ ಆಫ್ರಿಕಾ ಮೂಲದ ಆರೋಪಿ ಲಿಯೋನಾರ್ಡ್ ಎಂಬಾತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಹೊಸ ವರ್ಷಾಚರಣೆಗೆ ನಶೆ ಏರಿಸಲು 100 ಕೋಟಿ ಮೌಲ್ಯದ ಡ್ರಗ್ಸ್ ಬೆಂಗಳೂರಿಗೆ ಸಪ್ಲೈ! ಸ್ಪೆಷಲ್ ಡ್ರೈವ್​​ಗೆ ಸಜ್ಜಾದ ನಗರ ಪೊಲೀಸರು

ಸದ್ಯ, ಆರೋಪಿಯನ್ನು ತೀವ್ರ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಆರೋಪಿಯ ಮೊಬೈಲ್ ಪರಿಶೀಲನೆ ನಡೆಸಿದಾಗ ನಟ, ನಟಿಯರ ನಂಟು ಬಯಲಿಗೆ ಬಂದಿದೆ. ಆದರೆ, ಡ್ರಗ್ಸ್ ಸೇವನೆ ಮಾಡುತ್ತಿರುವವರ ಪತ್ತೆಗೆ ಮುಂದಾಗದ ಪೊಲೀಸರು, ಬುಡದಿಂದಲೇ ಮಾದಕ ಜಾಲವನ್ನು ಕಿತ್ತು ಹಾಕುವ ಪ್ರಯತ್ನದಲ್ಲಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು