ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ

ಸಾಧು ಶ್ರೀನಾಥ್​

|

Updated on:May 16, 2020 | 10:18 AM

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ. ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ.

ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊವಿಡ್ ವಾರಿಯರ್ ಮೇಲಿನ ಹಲ್ಲೆ ವಿಡಿಯೋ ವೈರಲ್ ಆಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada