AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ. ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ […]

ಚಳ್ಳಕೆರೆ: ತಪಾಸಣೆ ವೇಳೆ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 16, 2020 | 10:18 AM

Share

ಚಿತ್ರದುರ್ಗ: ಮದ್ಯದ ನಶೆಯಲ್ಲಿ ಕೊವಿಡ್ ವಾರಿಯರ್ ಮೇಲೆ ಹಲ್ಲೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ಪಾತಪ್ಪನಗುಡಿ ಚೆಕ್‌ಪೋಸ್ಟ್ ಬಳಿ ನಡೆದಿದೆ. ಆಂಧ್ರ ಗಡಿಯ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ಮಾಡುತ್ತಿದ್ದ ವೇಳೆ ಕರ್ತವ್ಯ ನಿರತ ಪೇದೆ ಶಿವಣ್ಣ ಮೇಲೆ‌ ಹಲ್ಲೆ ಮಾಡಿದ್ದಾರೆ.

ಪರಶುರಾಂಪುರ ಪೊಲೀಸ್​ ಠಾಣೆಯಲ್ಲಿ ಶಿವಣ್ಣ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ನಿನ್ನೆ ಸಂಜೆ ಚೆಕ್ ಪೋಸ್ಟ್​ನಲ್ಲಿ ಪರಿಶೀಲನೆ ವೇಳೆ ಮದ್ಯದ ಅಮಲಿನಲ್ಲಿ ಆಂಧ್ರದ ಮೂಲದ ಮಂಜು ಎಂಬುವನು ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪರಶುರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೊವಿಡ್ ವಾರಿಯರ್ ಮೇಲಿನ ಹಲ್ಲೆ ವಿಡಿಯೋ ವೈರಲ್ ಆಗಿದೆ.

Published On - 8:26 am, Sat, 16 May 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!