Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!

ತರಬೇತಿ ವೇಳೆ ನೀಡಿದ್ದ ಪಿಸ್ತೂಲ್ ಬ್ಯಾರೆಲ್ ಕಳೆದಿದ್ದ ಆರೋಪ DySP ಲಕ್ಷ್ಮಿ ಮೇಲಿತ್ತು. ಪೊಲೀಸ್ ಇಲಾಖೆಯಲ್ಲಿ ಶಸ್ತ್ರಾಸ್ತ್ರ ಕಳೆದುಕೊಳ್ಳುವುದು ಗಂಭೀರ ಅಪರಾಧ. ಆದ್ದರಿಂದ ಲಕ್ಷ್ಮಿಯ ಬೇಜವಾಬ್ದಾರಿತನವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ. ಈ ಬಗ್ಗೆ ವಿಚಾರಣೆ ನಡೆಸುತ್ತಿತ್ತು ಎಂದು ತಿಳಿದು ಬಂದಿದೆ.

ಮದ್ಯಪಾನ ರಂಪಾಟದ ಜೊತೆಗೆ DySP ಲಕ್ಷ್ಮೀ ವಿರುದ್ಧ ಇತ್ತು ಮತ್ತೊಂದು ಗಂಭೀರ ಆರೋಪ!
ಡಿವೈಎಸ್​ಪಿ ಲಕ್ಷ್ಮೀ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 23, 2020 | 10:14 AM

ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ಪೊಲೀಸ್​ ಅಧಿಕಾರಿ DySP ಲಕ್ಷ್ಮೀ ಅವರ ಮೇಲೆ ಮತ್ತೊಂದು ಆರೋಪ ಕೇಳಿ ಬಂದಿದೆ. ಈ ಹಿಂದೆಯೇ DySP ಲಕ್ಷ್ಮೀ ಮದ್ಯ ಸೇವಿಸುವ ಅಭ್ಯಾಸ ಹೊಂದಿದ್ದರು ಎಂದು ಹೇಳಲಾಗಿತ್ತು. ಅದರ ಬಗ್ಗೆಯೂ ಅವರ ವಿರುದ್ಧ ತನಿಖೆ ನಡೆದಿತ್ತು. ಈ ಅಭ್ಯಾಸದಿಂದ ಇಲಾಖೆಯಲ್ಲೂ ಹೆಸರು ಹಾಳಾಗಿತ್ತು. ಈಗ ಇದರ ಜೊತೆಗೆ ಮತ್ತೊಂದು ಗಂಭೀರ ಅಪರಾಧ ಮಾಡಿದ್ದಾರೆ ಎಂಬ ಸುದ್ದಿ ಹೊರ ಬಿದ್ದಿದೆ.

DySP ಲಕ್ಷ್ಮೀ ಒಂದಲ್ಲ ಎರಡೆರೆಡು ಇಲಾಖಾ ತನಿಖೆ ಎದುರಿಸುತ್ತಿದ್ದರು. ಪೊಲೀಸ್ ತರಬೇತಿಯಲ್ಲಿದ್ದಾಗಲೇ ಎರಡೆರಡು ಆರೋಪಕ್ಕೆ ಗುರಿಯಾಗಿದ್ದರು. ಬೆಳಗಾವಿಯಲ್ಲಿ ಪೊಲೀಸ್ ತರಬೇತಿ ಪಡೆಯುತ್ತಿದ್ದ ವೇಳೆ ಮದ್ಯ ಸೇವಿಸಿ ಗಲಾಟೆ ಮಾಡಿ ಇತರೆ ಮಹಿಳಾ ಅಧಿಕಾರಿಗಳ ಜೊತೆ ಕಿರಿಕ್ ಮಾಡಿಕೊಂಡಿದ್ದರು. ಈ ಬಗ್ಗೆ ತನಿಖೆ ಸಹ ನಡೆದಿತ್ತು. ಹಾಗೂ ಲಕ್ಷ್ಮೀ ತನಿಖೆಯನ್ನು ಎದುರಿಸುತ್ತಿದ್ದರು. ಇದರ ಜೊತೆ ಮತ್ತೊಂದು ಅಪರಾಧ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ತರಬೇತಿ ವೇಳೆ ನೀಡಿದ್ದ ಪಿಸ್ತೂಲ್ ಬ್ಯಾರೆಲ್ ಕಳೆದಿದ್ದ ಆರೋಪ ಲಕ್ಷ್ಮಿ ಮೇಲಿತ್ತು. ಪೊಲೀಸ್ ಇಲಾಖೆಯಲ್ಲಿ ಶಸ್ತ್ರಾಸ್ತ್ರ ಕಳೆದುಕೊಳ್ಳುವುದು ಗಂಭೀರ ಅಪರಾಧ. ಆದ್ದರಿಂದ ಲಕ್ಷ್ಮಿಯ ಬೇಜವಾಬ್ದಾರಿತನವನ್ನ ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ, ಈ ಬಗ್ಗೆ ವಿಚಾರಣೆ ನಡೆಸುತ್ತಿತ್ತು ಎಂದು ತಿಳಿದು ಬಂದಿದೆ. ಅಧಿಕಾರಿಯಾಗಿಯೇ ಎರಡೆರಡು ಗಂಭೀರ ವಿಚಾರಣೆಗಳನ್ನು ಲಕ್ಷ್ಮೀ ಎದುರಿಸುತ್ತಿದ್ದರು.

DySP ಲಕ್ಷ್ಮೀ ವೃತ್ತಿಜೀವನಕ್ಕೆ ತೊಡಕಾಗಿ ಕಾಡಿತ್ತೇ ಆ ಒಂದು ಅಭ್ಯಾಸ?

ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!