AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ. ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ […]

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?
KUSHAL V
| Edited By: |

Updated on:Sep 10, 2020 | 5:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ.

ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಇವೆಂಟ್ ಆಯೋಜನೆ ಮಾಡುತ್ತಿದ್ದನಂತೆ.

ಹಾಗಾಗಿ, ವಿರೇನ್ ಖನ್ನಾಗೆ ವಿದೇಶಿ ಹಣ ವಿನಿಮಯ ಹೇಗೆ ನಡೆಯುತ್ತಿತ್ತು? ವಿರೇನ್ ಖನ್ನಾ ಒಟ್ಟು ಆಸ್ತಿ ಮೌಲ್ಯವೆಷ್ಟು? ಆದಾಯವೆಷ್ಟು? ಹೀಗೆ ಆತನ ಆದಾಯದ ಮೂಲಗಳ ಮಾಹಿತಿ‌ಯನ್ನ ED ಅಧಿಕಾರಿಗಳು ಈಗ ಕಲೆ ಹಾಕುತ್ತಿದ್ದಾರೆ.

ವಿರೇನ್​​ ಬ್ಯಾಂಕ್ ಖಾತೆ ಪ್ಯಾನ್ ಕಾರ್ಡ್​ ಸೇರಿದಂತೆ ಪ್ರತಿಯೊಂದರ ಬಗ್ಗೆ ಸಹ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ. ಸದ್ಯದಲ್ಲೇ, ಜಾರಿ ನಿರ್ದೇಶನಾಲಯವು ECIR (ಆರ್ಥಿಕ ಅಪರಾಧಗಳ FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Published On - 5:02 pm, Thu, 10 September 20

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ