AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ. ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ […]

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?
KUSHAL V
| Edited By: ಸಾಧು ಶ್ರೀನಾಥ್​|

Updated on:Sep 10, 2020 | 5:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ.

ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಇವೆಂಟ್ ಆಯೋಜನೆ ಮಾಡುತ್ತಿದ್ದನಂತೆ.

ಹಾಗಾಗಿ, ವಿರೇನ್ ಖನ್ನಾಗೆ ವಿದೇಶಿ ಹಣ ವಿನಿಮಯ ಹೇಗೆ ನಡೆಯುತ್ತಿತ್ತು? ವಿರೇನ್ ಖನ್ನಾ ಒಟ್ಟು ಆಸ್ತಿ ಮೌಲ್ಯವೆಷ್ಟು? ಆದಾಯವೆಷ್ಟು? ಹೀಗೆ ಆತನ ಆದಾಯದ ಮೂಲಗಳ ಮಾಹಿತಿ‌ಯನ್ನ ED ಅಧಿಕಾರಿಗಳು ಈಗ ಕಲೆ ಹಾಕುತ್ತಿದ್ದಾರೆ.

ವಿರೇನ್​​ ಬ್ಯಾಂಕ್ ಖಾತೆ ಪ್ಯಾನ್ ಕಾರ್ಡ್​ ಸೇರಿದಂತೆ ಪ್ರತಿಯೊಂದರ ಬಗ್ಗೆ ಸಹ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ. ಸದ್ಯದಲ್ಲೇ, ಜಾರಿ ನಿರ್ದೇಶನಾಲಯವು ECIR (ಆರ್ಥಿಕ ಅಪರಾಧಗಳ FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Published On - 5:02 pm, Thu, 10 September 20

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​