AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ. ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ […]

ವರ್ಷಕ್ಕೆ 2.5 ಕೋಟಿ Tax ಕಟ್ತಿದ್ದ ವಿರೇನ್​! ಹಣ ವಿನಿಮಯ ಹೇಗೆ ನಡೆಸ್ತಿದ್ದ?
KUSHAL V
| Edited By: |

Updated on:Sep 10, 2020 | 5:23 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ವಿರೇನ್ ಖನ್ನಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ನಡೆಸತೊಡಗಿದೆ. ವಿದೇಶಗಳಲ್ಲಿ ವ್ಯವಹಾರ ಹೊಂದಿದ್ದ ವಿರೇನ್ ಖನ್ನಾನ​ ವಹಿವಾಟು ಮತ್ತು ಹಣದ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ನಡೆಯಲಿದೆ.

ವರ್ಷಕ್ಕೆ ಸರಿಸುಮಾರು 2.5 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸುತ್ತಿದ್ದ ಖನ್ನಾ ತನ್ನದೇ ಇವೆಂಟ್​ ಮ್ಯಾನೇಜ್​ಮೆಂಟ್​ ಕಂಪನಿ ಹೊಂದಿದ್ದ. ದೆಹಲಿ, ಬೆಂಗಳೂರು, ಮುಂಬೈ ಹೀಗೆ ಅನೇಕ‌ ನಗರಗಳಲ್ಲಿ ಕಾರ್ಯಕ್ರಮಗಳನ್ನ ಆಯೋಜಿಸುತ್ತಿದ್ದ ಎಂದು ತಿಳಿದುಬಂದಿದೆ. ಭಾರತ ಮಾತ್ರವಲ್ಲದೇ ವಿದೇಶಗಳಲ್ಲೂ ಇವೆಂಟ್ ಆಯೋಜನೆ ಮಾಡುತ್ತಿದ್ದನಂತೆ.

ಹಾಗಾಗಿ, ವಿರೇನ್ ಖನ್ನಾಗೆ ವಿದೇಶಿ ಹಣ ವಿನಿಮಯ ಹೇಗೆ ನಡೆಯುತ್ತಿತ್ತು? ವಿರೇನ್ ಖನ್ನಾ ಒಟ್ಟು ಆಸ್ತಿ ಮೌಲ್ಯವೆಷ್ಟು? ಆದಾಯವೆಷ್ಟು? ಹೀಗೆ ಆತನ ಆದಾಯದ ಮೂಲಗಳ ಮಾಹಿತಿ‌ಯನ್ನ ED ಅಧಿಕಾರಿಗಳು ಈಗ ಕಲೆ ಹಾಕುತ್ತಿದ್ದಾರೆ.

ವಿರೇನ್​​ ಬ್ಯಾಂಕ್ ಖಾತೆ ಪ್ಯಾನ್ ಕಾರ್ಡ್​ ಸೇರಿದಂತೆ ಪ್ರತಿಯೊಂದರ ಬಗ್ಗೆ ಸಹ ಮಾಹಿತಿ‌ ಸಂಗ್ರಹಿಸಲಾಗುತ್ತಿದೆ. ಸದ್ಯದಲ್ಲೇ, ಜಾರಿ ನಿರ್ದೇಶನಾಲಯವು ECIR (ಆರ್ಥಿಕ ಅಪರಾಧಗಳ FIR) ದಾಖಲಿಸಿಕೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

Published On - 5:02 pm, Thu, 10 September 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ