AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!

ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ.

ಯುವರಾಜ್ ವಿರುದ್ಧ ಸಾಲು ಸಾಲು ದೂರು: ಪಶ್ಚಿಮ ವಿಭಾಗದ ಠಾಣೆಗಳಲ್ಲಿ ದಾಖಲಾಗಿವೆ 11 ಪ್ರಕರಣಗಳು..!
ಯುವರಾಜ್
ಪೃಥ್ವಿಶಂಕರ
| Edited By: |

Updated on: Feb 01, 2021 | 3:19 PM

Share

ಬೆಂಗಳೂರು: ವಂಚಕ ಯುವರಾಜ್​ ಅಲಿಯಾಸ್​ ಸ್ವಾಮಿಯ ಬಂಧನದ ನಂತರ ಆತನ ಕಳ್ಳ ವ್ಯವಹಾರಗಳು ಒಂದೊಂದಾಗಿಯೇ ಹೊರಬರುತ್ತಿವೆ. ಕೆದಕಿದಷ್ಟೂ ಹೆಚ್ಚಾಗುತ್ತಲೇ ಇವೆ ವಂಚನೆಯ ಅಪರಾಧಗಳು.

ಇಷ್ಟು ದಿನ ಯುವರಾಜ್​ ಮೇಲೆ ಸಿಸಿಬಿ ಕಣ್ಣಿಟ್ಟಿತ್ತು. ಈಗ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸರ ಸರದಿ.. ಪಶ್ಚಿಮ ವಿಭಾಗದ ಠಾಣೆಗಳಲ್ಲಿ ಯುವರಾಜ್ ವಿರುದ್ಧ ಬರೋಬ್ಬರಿ 11 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಪಶ್ಚಿಮ ವಿಭಾಗದ ಪೊಲೀಸರು ವಂಚಕ ಯುವರಾಜ್​ನ ಬೆನ್ನು ಬಿದ್ದಿದ್ದಾರೆ. ಸರ್ಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿರುವ ಆರೋಪದಡಿ ಯುವರಾಜ್​ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ.

ಬಿಡಿಎಸ್ ಸೀಟು ಕೊಡಿಸುವುದಾಗಿ ಹಣ ಪಡೆದು ವಂಚಿಸಿರುವ ಆರೋಪದಡಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಂಟು ಕೇಸ್ ದಾಖಲಾಗಿದೆ. ಕಾರು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಒಟ್ಟು 11 ಕೇಸ್​ಗಳಲ್ಲಿ ಯುವರಾಜ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇಂದು ಯುವರಾಜನ ಸಿಸಿಬಿ ಕಸ್ಟಡಿ ಅಂತ್ಯವಾಗಲಿದ್ದು ಕೋರ್ಟ್ ಮುಂದೆ ಆರೋಪಿಯನ್ನ ಹಾಜರು ಪಡಿಸಲು ಸಿಸಿಬಿ ಪೊಲೀಸರು ಸಿದ್ದತೆ ನಡೆಸಿದ್ದಾರೆ. ಅದಾದ ಮೇಲೆ ಪಶ್ಚಿಮ ವಿಭಾಗದ ನಾನಾ ಪೊಲೀಸ್ ಠಾಣೆಗಳ ಪೊಲೀಸರು ಬಾಡಿ ವಾರಂಟ್​ ಮೇಲೆ ವಂಚಕ ಯುವರಾಜ್​ನನ್ನು ವಶಕ್ಕೆ ಪಡೆಯುತ್ತಾರಾ? ಅಥವಾ ಸಾರಾಸಗಟಾಗಿ ಸಿಸಿಬಿ ಪೊಲೀಸರೇ ಯುವರಾಜ್​ನನ್ನು ವಶಕ್ಕೆ ತೆಗೆದುಕೊಂಡು ತನಿಖೆ ಚುರುಕುಗೊಳಿಸುತ್ತಾರಾ ಕಾದುನೊಡಬೇಕಿದೆ.

ಯುವರಾಜ್​ ನಮ್ಮ ಮನೆಗೆ ಬಂದಿರಲಿಲ್ಲ.. ನಾನೇ ಅವರ ಮನೆಗೆ ಹೋಗಿದ್ದೆ, ಅಲ್ಲಿ ನೋಡಿ ಶಾಕ್​ ಆಗಿತ್ತು: ಸಚಿವ ಸೋಮಣ್ಣ

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್