AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ. ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು […]

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ
KUSHAL V
| Edited By: |

Updated on: Jul 04, 2020 | 11:15 AM

Share

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ.

ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು ಚಾಕು ತೋರಿಸಿ ಅಟ್ಯಾಕ್ ಮಾಡಲು ಬಂದವರ ವಿರುದ್ಧ ಓರ್ವ ಸಂತ್ರಸ್ಥ ಗೌರವ್ ಅಗರ್​​ವಾಲ್ ಹೋರಾಡಲು ಮುಂದಾದರು. ಇದಕ್ಕೆ ಸಿಟ್ಟಾದ ಖದೀಮರು ಕೈ ಬೆರಳುಗಳಿಗೆ ಚಾಕುವಿನಿಂದ ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಡೀ ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಂತರ ಗಾಯಗೊಂಡು ಕೆಳಗೆ ಬಿದ್ದ ಯುವಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಜೊತೆಗೆ ಯುವಕರು ಈ ಬಗ್ಗೆ ಕಮಿಷನರ್​ ಭಾಸ್ಕರ್​ ರಾವ್​ಗೆ ನೇರವಾಗಿ ಟ್ವೀಟ್ ಸಹ ಮಾಡಿದರು. ತನಿಖೆ ನಡೆಸುವುದಾಗಿ ರಿಟ್ವೀಟ್ ಮಾಡಿದ್ದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳುವಂತೆ ಮಡಿವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!