AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ. ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು […]

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ
KUSHAL V
| Updated By: ಸಾಧು ಶ್ರೀನಾಥ್​|

Updated on: Jul 04, 2020 | 11:15 AM

Share

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ.

ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು ಚಾಕು ತೋರಿಸಿ ಅಟ್ಯಾಕ್ ಮಾಡಲು ಬಂದವರ ವಿರುದ್ಧ ಓರ್ವ ಸಂತ್ರಸ್ಥ ಗೌರವ್ ಅಗರ್​​ವಾಲ್ ಹೋರಾಡಲು ಮುಂದಾದರು. ಇದಕ್ಕೆ ಸಿಟ್ಟಾದ ಖದೀಮರು ಕೈ ಬೆರಳುಗಳಿಗೆ ಚಾಕುವಿನಿಂದ ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಡೀ ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಂತರ ಗಾಯಗೊಂಡು ಕೆಳಗೆ ಬಿದ್ದ ಯುವಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಜೊತೆಗೆ ಯುವಕರು ಈ ಬಗ್ಗೆ ಕಮಿಷನರ್​ ಭಾಸ್ಕರ್​ ರಾವ್​ಗೆ ನೇರವಾಗಿ ಟ್ವೀಟ್ ಸಹ ಮಾಡಿದರು. ತನಿಖೆ ನಡೆಸುವುದಾಗಿ ರಿಟ್ವೀಟ್ ಮಾಡಿದ್ದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳುವಂತೆ ಮಡಿವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್