AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ. ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು […]

ಕೊರೊನಾ ಮಧ್ಯೆ Midnight ಖದೀಮರ ಹಾವಳಿ ಹೆಚ್ಚಾಗ್ತಿದೆ ರಾಜಧಾನಿಯಲ್ಲಿ
KUSHAL V
| Edited By: |

Updated on: Jul 04, 2020 | 11:15 AM

Share

ಬೆಂಗಳೂರು: ನಗರದ ಪೊಲೀಸರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವಾರು ಠಾಣೆಗಳು ಸೀಲ್​ಡೌನ್​ ಆಗ್ತಿವೆ. ಸಿಬ್ಬಂದಿಯನ್ನು ಕ್ವಾರಂಟೈನ್​ನಲ್ಲಿ ಇರಿಸಿರುವುದರಿಂದ ರಾತ್ರಿ ವೇಳೆ ಗಸ್ತು ತಿರುಗೋದು ಕಡಿಮೆಯಾಗುತ್ತಿದೆ.

ಇದನ್ನೇ ಬಂಡವಾಳ ಮಾಡಿಕೊಂಡು ಫೀಲ್ಡಿಗಿಳಿದಿರೋ ಲೇಟ್ ನೈಟ್ ಖದೀಮರ ಗ್ಯಾಂಗ್ ತಾವರೆಕೆರೆ ಮುಖ್ಯರಸ್ತೆಯ ಭುವನಪ್ಪ ಲೇಔಟ್‌ನಲ್ಲಿ ದರೋಡೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜೂನ್​ 27ರಂದು ಕೆಲಸ ಮುಗಿಸಿಕೊಂಡು ಮಧ್ಯರಾತ್ರಿ ಮನೆಯತ್ತ ತೆರಳಿದ್ದ ಖಾಸಗಿ ಕಂಪನಿಯ ನೌಕರರನ್ನು ಅಡ್ಡಗಟ್ಟಿ ದರೋಡೆ ಮಾಡಲು ಮುಂದಾಗಿದ್ದಾರೆ.

ಎರಡು ಬೈಕ್​ಗಳಲ್ಲಿ ಮೂವರಂತೆ ಬಂದು ಚಾಕು ತೋರಿಸಿ ಅಟ್ಯಾಕ್ ಮಾಡಲು ಬಂದವರ ವಿರುದ್ಧ ಓರ್ವ ಸಂತ್ರಸ್ಥ ಗೌರವ್ ಅಗರ್​​ವಾಲ್ ಹೋರಾಡಲು ಮುಂದಾದರು. ಇದಕ್ಕೆ ಸಿಟ್ಟಾದ ಖದೀಮರು ಕೈ ಬೆರಳುಗಳಿಗೆ ಚಾಕುವಿನಿಂದ ರಕ್ತ ಬರುವಂತೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಇಡೀ ಪ್ರಕರಣ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ನಂತರ ಗಾಯಗೊಂಡು ಕೆಳಗೆ ಬಿದ್ದ ಯುವಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಜೊತೆಗೆ ಯುವಕರು ಈ ಬಗ್ಗೆ ಕಮಿಷನರ್​ ಭಾಸ್ಕರ್​ ರಾವ್​ಗೆ ನೇರವಾಗಿ ಟ್ವೀಟ್ ಸಹ ಮಾಡಿದರು. ತನಿಖೆ ನಡೆಸುವುದಾಗಿ ರಿಟ್ವೀಟ್ ಮಾಡಿದ್ದ ಆಯುಕ್ತರು ಕೂಡಲೇ ಕ್ರಮ ಕೈಗೊಳ್ಳುವಂತೆ ಮಡಿವಾಳ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ