AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

ಬೆಂಗಳೂರು: ಕಣ್ವ ಸಂಸ್ಥೆಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಸುಮಾರು 255.17 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು ಹಾಕಿದೆ. ಆಸ್ತಿ ಮುಟ್ಟುಗೋಲಿನ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು PMLA ಕಾಯ್ದೆಯಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಮಾಹಿತಿ ನೀಡಿದೆ. ಕಣ್ವ ಸಂಸ್ಥೆಯ MD ನಂಜುಂಡಯ್ಯ ಹಾಗೂ ಇತರ ನಿರ್ದೇಶಕರ ಹೆಸರಲ್ಲಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಹೂಡಿಕೆ 650 ಕೋಟಿ ರೂ- 255 ಕೋಟಿ ಆಸ್ತಿ ಮುಟ್ಟುಗೋಲು!  ಅಧಿಕ ಬಡ್ಡಿ ನೀಡುವುದಾಗಿ 650 ಕೋಟಿಯಷ್ಟು […]

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED
ಸಂಗ್ರಹ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Sep 25, 2020 | 3:18 PM

Share

ಬೆಂಗಳೂರು: ಕಣ್ವ ಸಂಸ್ಥೆಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಸುಮಾರು 255.17 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು ಹಾಕಿದೆ.

ಆಸ್ತಿ ಮುಟ್ಟುಗೋಲಿನ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು PMLA ಕಾಯ್ದೆಯಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಮಾಹಿತಿ ನೀಡಿದೆ. ಕಣ್ವ ಸಂಸ್ಥೆಯ MD ನಂಜುಂಡಯ್ಯ ಹಾಗೂ ಇತರ ನಿರ್ದೇಶಕರ ಹೆಸರಲ್ಲಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.

ಹೂಡಿಕೆ 650 ಕೋಟಿ ರೂ- 255 ಕೋಟಿ ಆಸ್ತಿ ಮುಟ್ಟುಗೋಲು!  ಅಧಿಕ ಬಡ್ಡಿ ನೀಡುವುದಾಗಿ 650 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದ ಕಣ್ವ ಗ್ರೂಪ್ ನಂತರ ಹೂಡಿಕೆದಾರರಿಗೆ ಬಡ್ಡಿ ನೀಡುವಲ್ಲಿ ವಿಫಲವಾಗಿತ್ತು. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ನಂತರ ಈ ಪ್ರಕರಣ CIDಗೆ ವರ್ಗಾವಣೆಯಾಗಿತ್ತು. ಈ ಕುರಿತು ED ಕೂಡ ಕೇಸ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿತ್ತು.

Follow Us
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ