AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

ಬೆಂಗಳೂರು: ಕಣ್ವ ಸಂಸ್ಥೆಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಸುಮಾರು 255.17 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು ಹಾಕಿದೆ. ಆಸ್ತಿ ಮುಟ್ಟುಗೋಲಿನ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು PMLA ಕಾಯ್ದೆಯಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಮಾಹಿತಿ ನೀಡಿದೆ. ಕಣ್ವ ಸಂಸ್ಥೆಯ MD ನಂಜುಂಡಯ್ಯ ಹಾಗೂ ಇತರ ನಿರ್ದೇಶಕರ ಹೆಸರಲ್ಲಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಹೂಡಿಕೆ 650 ಕೋಟಿ ರೂ- 255 ಕೋಟಿ ಆಸ್ತಿ ಮುಟ್ಟುಗೋಲು!  ಅಧಿಕ ಬಡ್ಡಿ ನೀಡುವುದಾಗಿ 650 ಕೋಟಿಯಷ್ಟು […]

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED
ಸಂಗ್ರಹ ಚಿತ್ರ
KUSHAL V
| Edited By: |

Updated on: Sep 25, 2020 | 3:18 PM

Share

ಬೆಂಗಳೂರು: ಕಣ್ವ ಸಂಸ್ಥೆಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಸುಮಾರು 255.17 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ED ಮುಟ್ಟುಗೋಲು ಹಾಕಿದೆ.

ಆಸ್ತಿ ಮುಟ್ಟುಗೋಲಿನ ಕುರಿತು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದ್ದು PMLA ಕಾಯ್ದೆಯಡಿ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವ ಮಾಹಿತಿ ನೀಡಿದೆ. ಕಣ್ವ ಸಂಸ್ಥೆಯ MD ನಂಜುಂಡಯ್ಯ ಹಾಗೂ ಇತರ ನಿರ್ದೇಶಕರ ಹೆಸರಲ್ಲಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ.

ಹೂಡಿಕೆ 650 ಕೋಟಿ ರೂ- 255 ಕೋಟಿ ಆಸ್ತಿ ಮುಟ್ಟುಗೋಲು!  ಅಧಿಕ ಬಡ್ಡಿ ನೀಡುವುದಾಗಿ 650 ಕೋಟಿಯಷ್ಟು ಹಣವನ್ನು ಹೂಡಿಕೆ ಮಾಡಿಸಿಕೊಂಡಿದ್ದ ಕಣ್ವ ಗ್ರೂಪ್ ನಂತರ ಹೂಡಿಕೆದಾರರಿಗೆ ಬಡ್ಡಿ ನೀಡುವಲ್ಲಿ ವಿಫಲವಾಗಿತ್ತು. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು. ನಂತರ ಈ ಪ್ರಕರಣ CIDಗೆ ವರ್ಗಾವಣೆಯಾಗಿತ್ತು. ಈ ಕುರಿತು ED ಕೂಡ ಕೇಸ್ ದಾಖಲಿಸಿ ತನಿಖೆ ಕೈಗೆತ್ತಿಕೊಂಡಿತ್ತು.

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ