Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!
ಕೌನ್ ​ಬನೇಗಾ ಕರೋಡ್​ಪತಿ
Follow us
KUSHAL V
|

Updated on: Feb 14, 2021 | 4:49 PM

ಬೆಂಗಳೂರು: ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

ಏನಿದು ಪ್ರಕರಣ? ಲಕ್ಕಿ ಡ್ರಾ ಸೋಗಿನಲ್ಲಿ ನಿಮಗೆ 25 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ ಎಂದು N.R.ಕಾಲೋನಿಯ ವಿದ್ಯಾರ್ಥಿಯೊಬ್ಬನಿಗೆ ಆನ್​ಲೈನ್​ ವಂಚಕರು ಸಂದೇಶ ಕಳುಹಿಸಿದ್ದರು. ಆದರೆ, 25 ಲಕ್ಷ ಬಹುಮಾನ ಪಡೆಯಲು GST ಪಾವತಿಸಲು ಸೂಚಿಸಿದ್ದರು.

ಬಹುಮಾನದ ಆಸೆಗೆ ಬಿದ್ದ ಯುವಕ ಪ್ರಾಜೆಕ್ಟ್ ವರ್ಕ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆದಿದ್ದ. ಪೋಷಕರಿಂದ ಹಣ ಪಡೆದು ವಂಚಕ ಹೇಳಿದಂತೆ ಖಾತೆಗೆ ಹಣ ಡೆಪಾಸಿಟ್​ ಮಾಡಿದ್ದನಂತೆ. ವಂಚಕರು ಹೇಳಿದ ಖಾತೆಗೆ ವಿದ್ಯಾರ್ಥಿ 80,000 ರೂಪಾಯಿ ಡೆಪಾಸಿಟ್​ ಮಾಡಿದ್ದ.

ಈ ನಡುವೆ, ಮಿಕ ಬಲೆಗೆ ಬಿದ್ದ ಅಂತಾ ವಂಚಕರು ಮತ್ತಷ್ಟು ಹಣ ನೀಡುವಂತೆ BE ವಿದ್ಯಾರ್ಥಿಗೆ ಬೇಡಿಕೆ ಸಹ ಇಟ್ಟಿದ್ದರು. ಆಗ ತಾನು ಮೋಸ ಹೋಗಿರುವುದನ್ನು ಅರಿತ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾನೆ. ದಕ್ಷಿಣ ವಿಭಾಗದ CEN ಠಾಣೆಗೆ ವಿದ್ಯಾರ್ಥಿ ದೂರು ನೀಡಿದ್ದಾನೆ.

ಇದನ್ನೂ ಓದಿ: ಸತ್ಯಜಿತ್ ಕುಟುಂಬ ಕಲಹ; ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದ ನಟ

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಸೌದಿ ಅರೇಬಿಯಾಗೆ ಬಂದಿಳಿದ ಪ್ರಧಾನಿ ಮೋದಿಗೆ 21 ಗನ್ ಸಲ್ಯೂಟ್ ಸ್ವಾಗತ
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಶಿಲಾದಿತ್ಯ ಬೋಸ್ ಇಡೀ ಪ್ರಕರಣವನ್ನೇ ತಿರುಚುವ ಯತ್ನ ಮಾಡಿದ್ದಾನೆ: ಪ್ರತಾಪ್
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಸವದತ್ತಿ: ಫುಲ್​ ಟೈಟ್ ಆಗಿ ರೋಗಿಗೆ ಚಿಕಿತ್ಸೆ ನೀಡಿದ ಸರ್ಕಾರಿ ವೈದ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಹಿಂದಿ ಹೇರಿಕೆಯನ್ನು ನಮ್ಮ ಸರ್ಕಾರ ವಿರೋಧಿಸುತ್ತದೆ: ಸಿದ್ದರಾಮಯ್ಯ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ
ಕಾಂಗ್ರೆಸ್ ಗೆದ್ದ ರಾಜ್ಯಗಳ ಬಗ್ಗೆ ಯಾಕೆ ರಾಹುಲ್ ಮಾತಾಡಲ್ಲ? ವಿಜಯೇಂದ್ರ