AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!
ಕೌನ್ ​ಬನೇಗಾ ಕರೋಡ್​ಪತಿ
KUSHAL V
|

Updated on: Feb 14, 2021 | 4:49 PM

Share

ಬೆಂಗಳೂರು: ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

ಏನಿದು ಪ್ರಕರಣ? ಲಕ್ಕಿ ಡ್ರಾ ಸೋಗಿನಲ್ಲಿ ನಿಮಗೆ 25 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ ಎಂದು N.R.ಕಾಲೋನಿಯ ವಿದ್ಯಾರ್ಥಿಯೊಬ್ಬನಿಗೆ ಆನ್​ಲೈನ್​ ವಂಚಕರು ಸಂದೇಶ ಕಳುಹಿಸಿದ್ದರು. ಆದರೆ, 25 ಲಕ್ಷ ಬಹುಮಾನ ಪಡೆಯಲು GST ಪಾವತಿಸಲು ಸೂಚಿಸಿದ್ದರು.

ಬಹುಮಾನದ ಆಸೆಗೆ ಬಿದ್ದ ಯುವಕ ಪ್ರಾಜೆಕ್ಟ್ ವರ್ಕ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆದಿದ್ದ. ಪೋಷಕರಿಂದ ಹಣ ಪಡೆದು ವಂಚಕ ಹೇಳಿದಂತೆ ಖಾತೆಗೆ ಹಣ ಡೆಪಾಸಿಟ್​ ಮಾಡಿದ್ದನಂತೆ. ವಂಚಕರು ಹೇಳಿದ ಖಾತೆಗೆ ವಿದ್ಯಾರ್ಥಿ 80,000 ರೂಪಾಯಿ ಡೆಪಾಸಿಟ್​ ಮಾಡಿದ್ದ.

ಈ ನಡುವೆ, ಮಿಕ ಬಲೆಗೆ ಬಿದ್ದ ಅಂತಾ ವಂಚಕರು ಮತ್ತಷ್ಟು ಹಣ ನೀಡುವಂತೆ BE ವಿದ್ಯಾರ್ಥಿಗೆ ಬೇಡಿಕೆ ಸಹ ಇಟ್ಟಿದ್ದರು. ಆಗ ತಾನು ಮೋಸ ಹೋಗಿರುವುದನ್ನು ಅರಿತ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾನೆ. ದಕ್ಷಿಣ ವಿಭಾಗದ CEN ಠಾಣೆಗೆ ವಿದ್ಯಾರ್ಥಿ ದೂರು ನೀಡಿದ್ದಾನೆ.

ಇದನ್ನೂ ಓದಿ: ಸತ್ಯಜಿತ್ ಕುಟುಂಬ ಕಲಹ; ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದ ನಟ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು