AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!

ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

Kaun Banega Crorepati ಕರೋಡ್​ಪತಿ ಆಗೋ ಆಸೆಗೆ ಬಿದ್ದು.. 84 ಸಾವಿರ ರೂ. ಲಾಸ್​ ಮಾಡ್ಕೊಂಡ ಇಂಜಿನಿಯರಿಂಗ್ ‌ವಿದ್ಯಾರ್ಥಿ!
ಕೌನ್ ​ಬನೇಗಾ ಕರೋಡ್​ಪತಿ
KUSHAL V
|

Updated on: Feb 14, 2021 | 4:49 PM

Share

ಬೆಂಗಳೂರು: ಲಕ್ಕಿ ಡ್ರಾ ಆಸೆಗೆ ಬಿದ್ದು ವಿದ್ಯಾರ್ಥಿಯೊಬ್ಬ 84,000 ರೂಪಾಯಿ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಕೌನ್ ​ಬನೇಗಾ ಕರೋಡ್​ಪತಿ (Kaun Banega Crorepati) ಲಕ್ಕಿ ಡ್ರಾ ಹೆಸರಿನಲ್ಲಿ ನಗರದ ಇಂಜಿನಿಯರಿಂಗ್​ ವಿದ್ಯಾರ್ಥಿಗೆ ವಂಚನೆ ಆಗಿದೆ.

ಏನಿದು ಪ್ರಕರಣ? ಲಕ್ಕಿ ಡ್ರಾ ಸೋಗಿನಲ್ಲಿ ನಿಮಗೆ 25 ಲಕ್ಷ ರೂಪಾಯಿ ಬಹುಮಾನ ಸಿಕ್ಕಿದೆ ಎಂದು N.R.ಕಾಲೋನಿಯ ವಿದ್ಯಾರ್ಥಿಯೊಬ್ಬನಿಗೆ ಆನ್​ಲೈನ್​ ವಂಚಕರು ಸಂದೇಶ ಕಳುಹಿಸಿದ್ದರು. ಆದರೆ, 25 ಲಕ್ಷ ಬಹುಮಾನ ಪಡೆಯಲು GST ಪಾವತಿಸಲು ಸೂಚಿಸಿದ್ದರು.

ಬಹುಮಾನದ ಆಸೆಗೆ ಬಿದ್ದ ಯುವಕ ಪ್ರಾಜೆಕ್ಟ್ ವರ್ಕ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆದಿದ್ದ. ಪೋಷಕರಿಂದ ಹಣ ಪಡೆದು ವಂಚಕ ಹೇಳಿದಂತೆ ಖಾತೆಗೆ ಹಣ ಡೆಪಾಸಿಟ್​ ಮಾಡಿದ್ದನಂತೆ. ವಂಚಕರು ಹೇಳಿದ ಖಾತೆಗೆ ವಿದ್ಯಾರ್ಥಿ 80,000 ರೂಪಾಯಿ ಡೆಪಾಸಿಟ್​ ಮಾಡಿದ್ದ.

ಈ ನಡುವೆ, ಮಿಕ ಬಲೆಗೆ ಬಿದ್ದ ಅಂತಾ ವಂಚಕರು ಮತ್ತಷ್ಟು ಹಣ ನೀಡುವಂತೆ BE ವಿದ್ಯಾರ್ಥಿಗೆ ಬೇಡಿಕೆ ಸಹ ಇಟ್ಟಿದ್ದರು. ಆಗ ತಾನು ಮೋಸ ಹೋಗಿರುವುದನ್ನು ಅರಿತ ವಿದ್ಯಾರ್ಥಿ ಪೊಲೀಸರಿಗೆ ದೂರು ನೀಡಿದ್ದಾನೆ. ದಕ್ಷಿಣ ವಿಭಾಗದ CEN ಠಾಣೆಗೆ ವಿದ್ಯಾರ್ಥಿ ದೂರು ನೀಡಿದ್ದಾನೆ.

ಇದನ್ನೂ ಓದಿ: ಸತ್ಯಜಿತ್ ಕುಟುಂಬ ಕಲಹ; ನಮ್ಮ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದ ನಟ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ