AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ. ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್
ಸಾಧು ಶ್ರೀನಾಥ್​
|

Updated on: Dec 18, 2019 | 8:00 PM

Share

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ.

ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್