AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ. ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 18, 2019 | 8:00 PM

Share

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ.

ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Follow Us
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ