ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ. ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಉದ್ಯಮಿಗಳಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ IPS ಅಧಿಕಾರಿ ಅರೆಸ್ಟ್
ಸಾಧು ಶ್ರೀನಾಥ್​

Updated on: Dec 18, 2019 | 8:00 PM

ಬೆಂಗಳೂರು: ಹಣ ಕೊಡದಿದ್ದರೆ ಬೇರೆ ಬೇರೆ ಕೇಸ್​ಗಳಲ್ಲಿ ಫಿಕ್ಸ್ ಮಾಡೋದಾಗಿ ಬೆದರಿಕೆ ಹಾಕುತ್ತಿದ್ದ ನಕಲಿ ಐಪಿಎಸ್ ಅಧಿಕಾರಿಯನ್ನು ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಭರತ್ ಬಂಧಿತ ನಕಲಿ ಐಪಿಎಸ್ ಅಧಿಕಾರಿ.

ಉದ್ಯಮಿಗಳಿಂದ ಹಣ ವಸೂಲಿಗಿಳಿದಿದ್ದ ಭರತ್, ಹಣ ಕೊಡದಿದ್ದರೆ ಕೇಸ್​ಗಳಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಈ ಬಗ್ಗೆ ಸಿದ್ಧಾಪುರ ಪೊಲಿಸ್ ಠಾಣೆಯಲ್ಲಿ ಭೀಮ್ ಚಂದ್ ಎಂಬ ಉದ್ಯಮಿ ದೂರು ದಾಖಲಿಸಿದ್ದರು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us