AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು. ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ […]

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ
ಸಾಧು ಶ್ರೀನಾಥ್​
|

Updated on:Nov 23, 2019 | 3:26 PM

Share

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು.

ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ ಅಕೌಂಟ್‌ಗೆ 1.90 ಲಕ್ಷ ಹಣ ವರ್ಗಾವಣೆ ಮಾಡಿದ್ದರು.

ನಂತರ ಹೆಲ್ತ್ ಇನ್ಸುರೆನ್ಸ್‌ಗೆ ಮತ್ತೆ 5000 ಯುಎಸ್‌ ಡಾಲರ್ ಹಣಕ್ಕಾಗಿ ವೆಬ್​ಸೈಟ್​ನಲ್ಲಿ ಬೇಡಿಕೆ ಬಂದಿತ್ತು. ಇದು ವಂಚನೆ ಎಂದು ಅರಿತ ಶ್ರೀನಿವಾಸ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Published On - 3:23 pm, Sat, 23 November 19

Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​