AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು. ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ […]

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ
ಸಾಧು ಶ್ರೀನಾಥ್​
|

Updated on:Nov 23, 2019 | 3:26 PM

Share

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು.

ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ ಅಕೌಂಟ್‌ಗೆ 1.90 ಲಕ್ಷ ಹಣ ವರ್ಗಾವಣೆ ಮಾಡಿದ್ದರು.

ನಂತರ ಹೆಲ್ತ್ ಇನ್ಸುರೆನ್ಸ್‌ಗೆ ಮತ್ತೆ 5000 ಯುಎಸ್‌ ಡಾಲರ್ ಹಣಕ್ಕಾಗಿ ವೆಬ್​ಸೈಟ್​ನಲ್ಲಿ ಬೇಡಿಕೆ ಬಂದಿತ್ತು. ಇದು ವಂಚನೆ ಎಂದು ಅರಿತ ಶ್ರೀನಿವಾಸ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Published On - 3:23 pm, Sat, 23 November 19

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ