AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು. ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ […]

ದುಬೈನಲ್ಲಿ ಉದ್ಯೋಗ ಆಮಿಷ, ಆನ್​ಲೈನ್​ನಲ್ಲಿ ಮೋಸ ಹೋದ ಉಪನ್ಯಾಸಕ
ಸಾಧು ಶ್ರೀನಾಥ್​
|

Updated on:Nov 23, 2019 | 3:26 PM

Share

ಬೆಂಗಳೂರು: ದುಬೈನಲ್ಲಿ ಕೆಲಸ‌ ಕೊಡಿಸುವುದಾಗಿ ಉಪನ್ಯಾಸಕರಿಗೆ ವಂಚನೆ ಮಾಡಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. IZEE ಎಂಬ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ‌ ಮಾಡುತ್ತಿದ್ದ ಶ್ರೀನಿವಾಸ್​ ವಂಚನೆಗೊಳಗಾದವರು.

ಶ್ರೀನಿವಾಸ್​ಗೆ JAZEERA ಎಂಬ ದುಬೈ ಯೂನಿವರ್ಸಿಟಿಯಿಂದ ಆಫರ್ ಲೆಟರ್ ಬಂದಿತ್ತು. ಆಫರ್ ಲೆಟರ್​ ಅನ್ನು ವೆಬ್ ಸೈಟ್​ನಲ್ಲಿ ಖಾತ್ರಿ ಪಡಿಸಿಕೊಂಡರು. ಬಳಿಕ ವರ್ಕ್​ ಪರ್ಮಿಟ್ ವೀಸಾಗಾಗಿ ಹಣ ಕಳುಹಿಸಿ‌ ಎಂದು ಹೇಳಲಾಗಿತ್ತು. ಕೆಲಸ‌ ಸಿಕ್ಕ ಮೇಲೆ ಹಣ ಮತ್ತೆ ವಾಪಸ್‌ ನೀಡುವುದಾಗಿ ವೆಬ್​ಸೈಟ್​ನಲ್ಲಿ ಹೇಳಲಾಗಿತ್ತು. ಹೀಗಾಗಿ ನಿಶಾನ್ ಎಂಟರ್​ಪ್ರೈಸಸ್​ ಎಂಬ ಅಕೌಂಟ್‌ಗೆ 1.90 ಲಕ್ಷ ಹಣ ವರ್ಗಾವಣೆ ಮಾಡಿದ್ದರು.

ನಂತರ ಹೆಲ್ತ್ ಇನ್ಸುರೆನ್ಸ್‌ಗೆ ಮತ್ತೆ 5000 ಯುಎಸ್‌ ಡಾಲರ್ ಹಣಕ್ಕಾಗಿ ವೆಬ್​ಸೈಟ್​ನಲ್ಲಿ ಬೇಡಿಕೆ ಬಂದಿತ್ತು. ಇದು ವಂಚನೆ ಎಂದು ಅರಿತ ಶ್ರೀನಿವಾಸ್, ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Published On - 3:23 pm, Sat, 23 November 19

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​