AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ […]

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು
ಸಾಧು ಶ್ರೀನಾಥ್​
|

Updated on:Jan 19, 2020 | 1:16 PM

Share

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ ನೀಡಿ ಯುಪಿಐ ಪಿನ್ ದಾಖಲಿಸಲು ಹೇಳಿದ್ದರು. ಯುಪಿಐ ಪಿನ್ ದಾಖಲಿಸುತ್ತಿದ್ದಂತೆ ಹಂತ ಹಂತವಾಗಿ 50 ಸಾವಿರ ರೂಪಾಯಿ ಅಪರಿಚಿತರ ಖಾತೆಗೆ ವರ್ಗಾವಣೆಯಾಗಿದೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ವೇಳೆ 50 ಸಾವಿರ ರೂ. ಡೆಬಿಟ್ ಆಗಿದೆ ಎಂದು ಮೋಸ ಹೋದ ರಾಹುಲ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 1:55 pm, Sat, 18 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್