AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ […]

ಫಾಸ್ಟ್‌ಟ್ಯಾಗ್ ರೀಚಾರ್ಜ್‌ ಹೆಸರಿನಲ್ಲಿ ವಂಚನೆ: ಬೆಂಗಳೂರಿನಲ್ಲಿ ಮೊದಲ ದೂರು ದಾಖಲು
ಸಾಧು ಶ್ರೀನಾಥ್​
|

Updated on:Jan 19, 2020 | 1:16 PM

Share

ಬೆಂಗಳೂರು: ಫಾಸ್ಟ್‌ಟ್ಯಾಗ್ ರೀಚಾರ್ಜ್‌ಗೆ ಲಿಂಕ್ ನೀಡಿ ವಂಚನೆಗೊಳಗಾಗಿರುವ ಸಂಬಂಧ ಮೊದಲ ದೂರು ದಾಖಲಾಗಿದೆ. ಗ್ರಾಹಕ ಸೇವಾ ಕೇಂದ್ರದ ನೆಪದಲ್ಲಿ ವಂಚನೆ ಮಾಡಿರುವ ಬಗ್ಗೆ ರಾಹುಲ್ ಎಂಬುವರು ಹೆಣ್ಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ರಾಹುಲ್ ಎಂಬುವರು ಫಾಸ್ಟ್‌ಟ್ಯಾಗ್ ರೀಚಾರ್ಜ್​ನಲ್ಲಿ ತಾಂತ್ರಿಕ ದೋಷ ಎದುರಿಸಿದ್ದರು. ಈ ಬಗ್ಗೆ ಬ್ಯಾಂಕ್​ನ ಅಧಿಕೃತ ಟ್ವಿಟರ್ ಖಾತೆಯಲ್ಲಿ‌ ಸಮಸ್ಯೆ ಕುರಿತು ದೂರು ನೀಡಿದ್ರು. ಟ್ವೀಟ್ ನೋಡಿ‌ ಕಸ್ಟಮರ್ ಕೇರ್ ಹೆಸರಿನಲ್ಲಿ ರಾಹುಲ್​ಗೆ ಕರೆ ಮಾಡಿದ್ದ ವಂಚಕರು, ತಾವು ಕಳುಹಿಸಿರುವ ರಿಚಾರ್ಜ್ ಲಿಂಕ್​ಗೆ ಭೇಟಿ ನೀಡಿ ಯುಪಿಐ ಪಿನ್ ದಾಖಲಿಸಲು ಹೇಳಿದ್ದರು. ಯುಪಿಐ ಪಿನ್ ದಾಖಲಿಸುತ್ತಿದ್ದಂತೆ ಹಂತ ಹಂತವಾಗಿ 50 ಸಾವಿರ ರೂಪಾಯಿ ಅಪರಿಚಿತರ ಖಾತೆಗೆ ವರ್ಗಾವಣೆಯಾಗಿದೆ.

ಫಾಸ್ಟ್‌ಟ್ಯಾಗ್ ರೀಚಾರ್ಜ್ ವೇಳೆ 50 ಸಾವಿರ ರೂ. ಡೆಬಿಟ್ ಆಗಿದೆ ಎಂದು ಮೋಸ ಹೋದ ರಾಹುಲ್ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹೆಣ್ಣೂರು ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Published On - 1:55 pm, Sat, 18 January 20

Follow Us
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ