AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ಸಿಮೆಂಟ್ ಅಂಗಡಿ ಮಾಲೀಕನ ಮೇಲೆ ಭೀಕರ ಹಲ್ಲೆ

ದಾವಣಗೆರೆ: ಹಾಡಹಗಲೇ ಸಿಮೆಂಟ್ ಅಂಗಡಿ ಮಾಲೀಕನ ಮೇಲೆ ರಾಡ್ ಹಾಗೂ ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ. ಮಾಲೀಕ ಡಿ.ಪಿ.ಮಹಾದೇವಪ್ಪ(60) ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಾಮನೂರು ರಸ್ತೆಯಲ್ಲಿರುವ ಮಹಾದೇವಪ್ಪ ಅವರ ಅಂಗಡಿಗೆ ಬೈಕ್​ನಲ್ಲಿ ಇಬ್ಬರು ಯುವಕರು ಆಗಮಿಸಿದ್ದಾರೆ. ಅಂಗಡಿ ಬಳಿ ಆಗಮಿಸುತ್ತಿದ್ದಂತೆ ರಾಡ್ ಹಾಗು ಚಾಕುವಿನಿಂದ ಮಹಾದೇವಪ್ಪ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ […]

ಹಾಡಹಗಲೇ ಸಿಮೆಂಟ್ ಅಂಗಡಿ ಮಾಲೀಕನ ಮೇಲೆ ಭೀಕರ ಹಲ್ಲೆ
ಸಾಧು ಶ್ರೀನಾಥ್​
|

Updated on:Dec 24, 2019 | 5:29 PM

Share

ದಾವಣಗೆರೆ: ಹಾಡಹಗಲೇ ಸಿಮೆಂಟ್ ಅಂಗಡಿ ಮಾಲೀಕನ ಮೇಲೆ ರಾಡ್ ಹಾಗೂ ಚಾಕುವಿನಿಂದ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ನಗರದ ಶಾಮನೂರು ರಸ್ತೆಯಲ್ಲಿ ನಡೆದಿದೆ. ಮಾಲೀಕ ಡಿ.ಪಿ.ಮಹಾದೇವಪ್ಪ(60) ಗಂಭೀರ ಗಾಯಗೊಂಡು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾಮನೂರು ರಸ್ತೆಯಲ್ಲಿರುವ ಮಹಾದೇವಪ್ಪ ಅವರ ಅಂಗಡಿಗೆ ಬೈಕ್​ನಲ್ಲಿ ಇಬ್ಬರು ಯುವಕರು ಆಗಮಿಸಿದ್ದಾರೆ. ಅಂಗಡಿ ಬಳಿ ಆಗಮಿಸುತ್ತಿದ್ದಂತೆ ರಾಡ್ ಹಾಗು ಚಾಕುವಿನಿಂದ ಮಹಾದೇವಪ್ಪ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Published On - 12:53 pm, Tue, 24 December 19

ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್