AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ. ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು. ಹೀಗಾಗಿ ತಂದೆ […]

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!
ಆಯೇಷಾ ಬಾನು
|

Updated on: Jun 21, 2020 | 5:24 PM

Share

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ.

ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು.

ಹೀಗಾಗಿ ತಂದೆ ಹಾಗೂ ಚಿಕ್ಕಪ್ಪನ ಮುಂದೆ ಆಗಾಗ ದರ್ಪ ತೋರುತ್ತಿದ್ದ. ಆಸ್ತಿ ಕೈ ಮೀರಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇವಲ ಆಸ್ತಿಗಾಗಿ ತನ್ನ ಸ್ವಂತ ಮಗನನ್ನೆ ಕೊಲ್ಲಲು ತಂದೆ ಮುಂದಾಗಿದ್ದು ನಿಜಕ್ಕೂ ಹೀನಾಯ ಸಂಗತಿ.

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್