AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ. ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು. ಹೀಗಾಗಿ ತಂದೆ […]

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!
ಆಯೇಷಾ ಬಾನು
|

Updated on: Jun 21, 2020 | 5:24 PM

Share

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ.

ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು.

ಹೀಗಾಗಿ ತಂದೆ ಹಾಗೂ ಚಿಕ್ಕಪ್ಪನ ಮುಂದೆ ಆಗಾಗ ದರ್ಪ ತೋರುತ್ತಿದ್ದ. ಆಸ್ತಿ ಕೈ ಮೀರಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇವಲ ಆಸ್ತಿಗಾಗಿ ತನ್ನ ಸ್ವಂತ ಮಗನನ್ನೆ ಕೊಲ್ಲಲು ತಂದೆ ಮುಂದಾಗಿದ್ದು ನಿಜಕ್ಕೂ ಹೀನಾಯ ಸಂಗತಿ.

Follow Us
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್