AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ. ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು. ಹೀಗಾಗಿ ತಂದೆ […]

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!
ಆಯೇಷಾ ಬಾನು
|

Updated on: Jun 21, 2020 | 5:24 PM

Share

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ.

ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು.

ಹೀಗಾಗಿ ತಂದೆ ಹಾಗೂ ಚಿಕ್ಕಪ್ಪನ ಮುಂದೆ ಆಗಾಗ ದರ್ಪ ತೋರುತ್ತಿದ್ದ. ಆಸ್ತಿ ಕೈ ಮೀರಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇವಲ ಆಸ್ತಿಗಾಗಿ ತನ್ನ ಸ್ವಂತ ಮಗನನ್ನೆ ಕೊಲ್ಲಲು ತಂದೆ ಮುಂದಾಗಿದ್ದು ನಿಜಕ್ಕೂ ಹೀನಾಯ ಸಂಗತಿ.

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು