AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ. ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು. ಹೀಗಾಗಿ ತಂದೆ […]

ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆ!
ಆಯೇಷಾ ಬಾನು
|

Updated on: Jun 21, 2020 | 5:24 PM

Share

ನೆಲಮಂಗಲ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಪ್ಪ, ಚಿಕ್ಕಪ್ಪನಿಂದಲೇ ಮಗನ ಬರ್ಬರ ಹತ್ಯೆಯಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಳ್ಳಿಯಲ್ಲಿ ದುಷ್ಕೃತ್ಯ ನಡೆದಿದೆ. ಹರೀಶ್(32)ಅಪ್ಪ, ಚಿಕ್ಕಪ್ಪನಿಂದ ಕೊಲೆಗೊಳಗಾದ ಮೃತ ದುರ್ದೈವಿ.

ಆರೋಪಿಗಳಾದ ಅಪ್ಪ ದೊಡ್ಡಯ್ಯ ಹಾಗೂ ಚಿಕ್ಕಪ್ಪ ರಾಮಕೃಷ್ಣ ಇಬ್ಬರು ಹರೀಶ್​ನನ್ನು ಜಮೀನಿನಲ್ಲೆ ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದಾರೆ. ಈ ಹಿಂದೆ ಸಹ ಜಮೀನು ವಿವಾದದಲ್ಲಿ ಕೊಲೆ ಯತ್ನ ನಡೆದು ಹರೀಶ್ ಬಚಾವ್ ಆಗಿದ್ದ. ಮೃತ ಹರೀಶ್​ನ ತಾತ ಇವನ ಹೆಸರಲ್ಲಿ ಆಸ್ತಿ ವಿಲ್ ಮಾಡಿದ್ದರು.

ಹೀಗಾಗಿ ತಂದೆ ಹಾಗೂ ಚಿಕ್ಕಪ್ಪನ ಮುಂದೆ ಆಗಾಗ ದರ್ಪ ತೋರುತ್ತಿದ್ದ. ಆಸ್ತಿ ಕೈ ಮೀರಿದ್ದಕ್ಕೆ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೇವಲ ಆಸ್ತಿಗಾಗಿ ತನ್ನ ಸ್ವಂತ ಮಗನನ್ನೆ ಕೊಲ್ಲಲು ತಂದೆ ಮುಂದಾಗಿದ್ದು ನಿಜಕ್ಕೂ ಹೀನಾಯ ಸಂಗತಿ.

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು