AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಅಪ್ಪ..

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಅಪ್ಪ..
ನಿಶ್ಚಿತಾರ್ಥ ನಡೆಯುತ್ತಿದ್ದ ಹೋಟೆಲ್​(ಎಡ)-ಲಿಫ್ಟ್ ಅಳವಡಿಕೆಗಾಗಿ ಬಿಟ್ಟಿದ್ದ ಗುಂಡಿ (ಬಲ)
Lakshmi Hegde
|

Updated on:Dec 06, 2020 | 7:36 PM

Share

ಬೆಂಗಳೂರು: ಪುತ್ರನ ನಿಶ್ಚತಾರ್ಥದಲ್ಲಿ ಖುಷಿಯಿಂದ ಪಾಲ್ಗೊಂಡಿದ್ದ ಅಪ್ಪ ಕೆಲವೇ ಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅದಕ್ಕೆ ಕಾರಣ ಹೋಟೆಲ್​ನಲ್ಲಿ ನಡೆದ ಅವಘಡ . ಮಂಜುನಾಥ್ (60) ಮೃತರು.

ದೊಡ್ಡಬಳ್ಳಾಪುರ ನಗರದ ಸಮೃದ್ಧಿ ಗ್ರ್ಯಾಂಡ್ ಹೋಟೆಲ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತಿತ್ತು. ಆದರೆ ಈ ಹೋಟೆಲ್​ನಲ್ಲಿ ಲಿಫ್ಟ್​ ಅಳವಡಿಕೆಗೆಂದು ಗುಂಡಿಯನ್ನು ಹಾಗೇ ಬಿಡಲಾಗಿತ್ತು. ಅದನ್ನು ಮುಚ್ಚಿ ಕೂಡ ಇಟ್ಟಿರಲಿಲ್ಲ. ಕುಟುಂಬಸ್ಥರು, ಸಂಬಂಧಿಕರೊಂದಿಗೆ ಮೂರನೇ ಮಹಡಿಯಲ್ಲಿ ಸಂತೋಷದಿಂದ ಓಡಾಡುತ್ತಿದ್ದ ಮಂಜುನಾಥ್​, ಆಯತಪ್ಪಿ ಗುಂಡಿಯಲ್ಲಿ ಬಿದ್ದಿದ್ದಾರೆ. ಇದರಿಂದಾಗಿ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​

Published On - 7:14 pm, Sun, 6 December 20

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ