AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಅಪ್ಪ..

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ರನ ನಿಶ್ಚಿತಾರ್ಥದ ವೇಳೆ ಲಿಫ್ಟ್​ ಗುಂಡಿಯಲ್ಲಿ ಬಿದ್ದು ಮೃತಪಟ್ಟ ಅಪ್ಪ..
ನಿಶ್ಚಿತಾರ್ಥ ನಡೆಯುತ್ತಿದ್ದ ಹೋಟೆಲ್​(ಎಡ)-ಲಿಫ್ಟ್ ಅಳವಡಿಕೆಗಾಗಿ ಬಿಟ್ಟಿದ್ದ ಗುಂಡಿ (ಬಲ)
Lakshmi Hegde
|

Updated on:Dec 06, 2020 | 7:36 PM

Share

ಬೆಂಗಳೂರು: ಪುತ್ರನ ನಿಶ್ಚತಾರ್ಥದಲ್ಲಿ ಖುಷಿಯಿಂದ ಪಾಲ್ಗೊಂಡಿದ್ದ ಅಪ್ಪ ಕೆಲವೇ ಕ್ಷಣದಲ್ಲಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅದಕ್ಕೆ ಕಾರಣ ಹೋಟೆಲ್​ನಲ್ಲಿ ನಡೆದ ಅವಘಡ . ಮಂಜುನಾಥ್ (60) ಮೃತರು.

ದೊಡ್ಡಬಳ್ಳಾಪುರ ನಗರದ ಸಮೃದ್ಧಿ ಗ್ರ್ಯಾಂಡ್ ಹೋಟೆಲ್​ನಲ್ಲಿ ನಿಶ್ಚಿತಾರ್ಥ ನಡೆಯುತ್ತಿತ್ತು. ಆದರೆ ಈ ಹೋಟೆಲ್​ನಲ್ಲಿ ಲಿಫ್ಟ್​ ಅಳವಡಿಕೆಗೆಂದು ಗುಂಡಿಯನ್ನು ಹಾಗೇ ಬಿಡಲಾಗಿತ್ತು. ಅದನ್ನು ಮುಚ್ಚಿ ಕೂಡ ಇಟ್ಟಿರಲಿಲ್ಲ. ಕುಟುಂಬಸ್ಥರು, ಸಂಬಂಧಿಕರೊಂದಿಗೆ ಮೂರನೇ ಮಹಡಿಯಲ್ಲಿ ಸಂತೋಷದಿಂದ ಓಡಾಡುತ್ತಿದ್ದ ಮಂಜುನಾಥ್​, ಆಯತಪ್ಪಿ ಗುಂಡಿಯಲ್ಲಿ ಬಿದ್ದಿದ್ದಾರೆ. ಇದರಿಂದಾಗಿ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಗಾಯಾಳುವನ್ನು ಬೆಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಚಿಕಿತ್ಸೆ ಫಲಿಸಲಿಲ್ಲ. ದುರ್ಘಟನೆಗೆ ಹೋಟೆಲ್ ಕಟ್ಟಡ ಮಾಲೀಕನ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. ದೊಡ್ಡಬಳ್ಳಾಪುರ ಟೌನ್​ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಕಲಚೇತನರಂತೆ ಪೋಸ್ ಕೊಟ್ಕೊಂಡು.. ಮನೆಗಳ್ಳತನ ಮಾಡುತ್ತಿದ್ದ ಕಿಲಾಡಿ ಲೇಡಿ ಕೊನೆಗೂ ಅಂದರ್​

Published On - 7:14 pm, Sun, 6 December 20

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್