AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ

ಸ್ವಿಮಿಂಗ್​ ಪೂಲ್​ ಬಳಿ ಮಕ್ಕಳ ಎದುರೇ ದುಷ್ಕರ್ಮಿಯೊಬ್ಬ ತಂದೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ
ನಯನಾ ರಾಜೀವ್
|

Updated on: Jun 05, 2024 | 2:52 PM

Share

ಸಾರ್ವಜನಿಕ ಈಜುಕೊಳದ ಬಳಿ ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೀರತ್​ನ ಲೋಹಿಯಾನಗರ ಪ್ರದೇಶದ ಸಾರ್ವಜನಿಕ ಈಜುಕೊಳದ ಬಳಿ ಘಟನೆ ನಡೆದಿದೆ.

ಅರ್ಷದ್ ಹಾಗೂ ಈಗ ತಲೆಮರೆಸಿಕೊಂಡಿರುವ ಆರೋಪಿಗಳಾದ ಬಿಲಾಲ್ ಹಾಗೂ ಡಾನಿಶ್ ನಡುವೆ ಜಗಳ ನಡೆದು ಎರಡು ದಿನಗಳ ಬಳಿಕ ಈ ಆಘಾತಕಾರಿ ಘಟನೆ ನಡೆದಿದೆ. ಭದನಾ ಸ್ವಿಮ್ಮಿಂಗ್​ಪೂಲ್​ನಲ್ಲಿ ಎಲ್ಲರೆದುರೇ ಕೊಲೆ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಅರ್ಷದ್ ಮಕ್ಕಳೊಂದಿಗೆ ಈಜಾಡುತ್ತಿದ್ದ ವೇಳೆ ಈತನನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ.

ಅಪರಾಧದ ಹಿಂದಿನ ಉದ್ದೇಶದ ಬಗ್ಗೆ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಡಿಯೋ:

ಮೃತ ವ್ಯಕ್ತಿ ಹಾಗೂ ಆರೋಪಿಯ ನಡುವೆ ಇತ್ತೀಚೆಗೆ ನಡೆದಿದ್ದ ಜಗಳವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ತಲೆಗೆ ಗುರಿಯಿಟ್ಟ ಕಾರಣ ಅರ್ಷದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್