Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ

ಸ್ವಿಮಿಂಗ್​ ಪೂಲ್​ ಬಳಿ ಮಕ್ಕಳ ಎದುರೇ ದುಷ್ಕರ್ಮಿಯೊಬ್ಬ ತಂದೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ
Follow us
|

Updated on: Jun 05, 2024 | 2:52 PM

ಸಾರ್ವಜನಿಕ ಈಜುಕೊಳದ ಬಳಿ ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೀರತ್​ನ ಲೋಹಿಯಾನಗರ ಪ್ರದೇಶದ ಸಾರ್ವಜನಿಕ ಈಜುಕೊಳದ ಬಳಿ ಘಟನೆ ನಡೆದಿದೆ.

ಅರ್ಷದ್ ಹಾಗೂ ಈಗ ತಲೆಮರೆಸಿಕೊಂಡಿರುವ ಆರೋಪಿಗಳಾದ ಬಿಲಾಲ್ ಹಾಗೂ ಡಾನಿಶ್ ನಡುವೆ ಜಗಳ ನಡೆದು ಎರಡು ದಿನಗಳ ಬಳಿಕ ಈ ಆಘಾತಕಾರಿ ಘಟನೆ ನಡೆದಿದೆ. ಭದನಾ ಸ್ವಿಮ್ಮಿಂಗ್​ಪೂಲ್​ನಲ್ಲಿ ಎಲ್ಲರೆದುರೇ ಕೊಲೆ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಅರ್ಷದ್ ಮಕ್ಕಳೊಂದಿಗೆ ಈಜಾಡುತ್ತಿದ್ದ ವೇಳೆ ಈತನನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ.

ಅಪರಾಧದ ಹಿಂದಿನ ಉದ್ದೇಶದ ಬಗ್ಗೆ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಡಿಯೋ:

ಮೃತ ವ್ಯಕ್ತಿ ಹಾಗೂ ಆರೋಪಿಯ ನಡುವೆ ಇತ್ತೀಚೆಗೆ ನಡೆದಿದ್ದ ಜಗಳವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ತಲೆಗೆ ಗುರಿಯಿಟ್ಟ ಕಾರಣ ಅರ್ಷದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್