AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ

ಸ್ವಿಮಿಂಗ್​ ಪೂಲ್​ ಬಳಿ ಮಕ್ಕಳ ಎದುರೇ ದುಷ್ಕರ್ಮಿಯೊಬ್ಬ ತಂದೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ.

Uttar Pradesh: ಈಜುಕೊಳದ​ ಬಳಿ ಮಕ್ಕಳ ಎದುರೇ ಗುಂಡಿಕ್ಕಿ ತಂದೆಯ ಹತ್ಯೆ
ನಯನಾ ರಾಜೀವ್
|

Updated on: Jun 05, 2024 | 2:52 PM

Share

ಸಾರ್ವಜನಿಕ ಈಜುಕೊಳದ ಬಳಿ ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್​ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಮೀರತ್​ನ ಲೋಹಿಯಾನಗರ ಪ್ರದೇಶದ ಸಾರ್ವಜನಿಕ ಈಜುಕೊಳದ ಬಳಿ ಘಟನೆ ನಡೆದಿದೆ.

ಅರ್ಷದ್ ಹಾಗೂ ಈಗ ತಲೆಮರೆಸಿಕೊಂಡಿರುವ ಆರೋಪಿಗಳಾದ ಬಿಲಾಲ್ ಹಾಗೂ ಡಾನಿಶ್ ನಡುವೆ ಜಗಳ ನಡೆದು ಎರಡು ದಿನಗಳ ಬಳಿಕ ಈ ಆಘಾತಕಾರಿ ಘಟನೆ ನಡೆದಿದೆ. ಭದನಾ ಸ್ವಿಮ್ಮಿಂಗ್​ಪೂಲ್​ನಲ್ಲಿ ಎಲ್ಲರೆದುರೇ ಕೊಲೆ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಅರ್ಷದ್ ಮಕ್ಕಳೊಂದಿಗೆ ಈಜಾಡುತ್ತಿದ್ದ ವೇಳೆ ಈತನನ್ನು ಗುರಿಯಾಗಿಸಿ ಹತ್ಯೆ ಮಾಡಲಾಗಿದೆ.

ಅಪರಾಧದ ಹಿಂದಿನ ಉದ್ದೇಶದ ಬಗ್ಗೆ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ವಿಡಿಯೋ:

ಮೃತ ವ್ಯಕ್ತಿ ಹಾಗೂ ಆರೋಪಿಯ ನಡುವೆ ಇತ್ತೀಚೆಗೆ ನಡೆದಿದ್ದ ಜಗಳವೇ ಹತ್ಯೆಗೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗುತ್ತಿದೆ. ತಲೆಗೆ ಗುರಿಯಿಟ್ಟ ಕಾರಣ ಅರ್ಷದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!