AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿಚಾರಕ್ಕೆ ಕೊಡಲಿ, ಕೋಲುಗಳಿಂದ 2 ಕುಟುಂಬಗಳ ಮಧ್ಯೆ ಮಾರಾಮಾರಿ! ಐವರಿಗೆ ಗಾಯ

ಯಾದಗಿರಿ: ಆಸ್ತಿ ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ. ಎರಡು ಕುಟುಂಬಗಳ ಸದಸ್ಯರು ಆಸ್ತಿ ವಿಚಾರವಾಗಿ ಕೈಯಲ್ಲಿ ಕೊಡಲಿ, ಕೋಲು ಹಿಡಿದು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ನಾಲ್ಕು ಮಂದಿಗೆ ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಈ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಜಗಳ ನಡೀತಾನೆ ಇತ್ತು. […]

ಆಸ್ತಿ ವಿಚಾರಕ್ಕೆ ಕೊಡಲಿ, ಕೋಲುಗಳಿಂದ 2 ಕುಟುಂಬಗಳ ಮಧ್ಯೆ ಮಾರಾಮಾರಿ! ಐವರಿಗೆ ಗಾಯ
ಆಯೇಷಾ ಬಾನು
|

Updated on: Jun 29, 2020 | 8:21 AM

Share

ಯಾದಗಿರಿ: ಆಸ್ತಿ ವಿಚಾರಕ್ಕೆ 2 ಕುಟುಂಬಗಳ ಮಧ್ಯೆ ಮಾರಾಮಾರಿಯಾಗಿರುವ ಘಟನೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ನಿನ್ನೆ ನಡೆದಿದೆ. ಎರಡು ಕುಟುಂಬಗಳ ಸದಸ್ಯರು ಆಸ್ತಿ ವಿಚಾರವಾಗಿ ಕೈಯಲ್ಲಿ ಕೊಡಲಿ, ಕೋಲು ಹಿಡಿದು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಐವರಿಗೆ ಗಾಯಗಳಾಗಿವೆ. ಈ ಪೈಕಿ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ ನಾಲ್ಕು ಮಂದಿಗೆ ಸುರಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ಈ ಎರಡು ಕುಟುಂಬಗಳ ನಡುವೆ ಆಸ್ತಿಗಾಗಿ ಜಗಳ ನಡೀತಾನೆ ಇತ್ತು. ನಿನ್ನೆ ಜಗಳ ವಿಕೋಪಕ್ಕೆ ಹೋಗಿ ಹೊಡೆದಾಡಿಕೊಂಡಿದ್ದಾರೆ. ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ