AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ. ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ […]

ತಾಯಿ ಸಾಕೋ ವಿಚಾರಕ್ಕೆ ಕುಟುಂಬಸ್ಥರ ನಡುವೆ ಮಚ್ಚು, ದೊಣ್ಣೆಗಳಿಂದ ಹೊಡೆದಾಟ
ಸಾಧು ಶ್ರೀನಾಥ್​
|

Updated on:Feb 03, 2020 | 4:43 PM

Share

ಬೆಂಗಳೂರು ಗ್ರಾಮಾಂತರ: ತಾಯಿಯನ್ನು ಸಾಕುವ ವಿಚಾರಕ್ಕೆ ಕುಟುಂಬಸ್ಥರ ಮಧ್ಯೆ ಜಗಳ ನಡೆದು ಐವರ ಮೇಲೆ ಮಚ್ಚು, ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ದೊಡ್ಡಸಾಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ದೊಡ್ಡಸಾಗರಹಳ್ಳಿಯಲ್ಲಿ ನಿನ್ನೆ ರಾತ್ರಿ ಜಾಂಗುಮಾ, ರೇಷ್ಮಾ, ಮೌಲಾ ಸೇರಿ ಐವರ ಮೇಲೆ ಹಲ್ಲೆ ನಡೆದಿದೆ.

ಜಾಂಗುಮಾ ಹಾಗೂ ಸಹೋದರ ಇಮಾಮ್ ಸಾಬ್ ನಡುವೆ ತಾಯಿ ಬಿಜುಮಾ ಸಾಕುವ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಜಾಂಗುಮಾ ಸಹೋದರ ಇಮಾಮ್‌ ಕಡೆಯವರಿಂದ ಹಲ್ಲೆ ಮಾಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದಕ್ಕೆ ಹೇಳೋದು ಒಂದು ತಾಯಿ ಹತ್ತಾರು ಮಕ್ಕಳನ್ನ ಸಾಕ್ತಾಳೆ ಆದ್ರೆ ಆ ಹತ್ತಾರು ಮಕ್ಕಳು ಒಬ್ಬ ತಾಯಿಯನ್ನ ಸಾಕಲು ಹಿಂಜರಿತಾರೆ ಅಂತ.

Published On - 9:52 am, Mon, 3 February 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್