AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಫೈನಾನ್ಶಿಯರ್​ನನ್ನ ಕಿಡ್ನ್ಯಾಪ್ ಮಾಡಿದ ಕಿರಾತಕರು! ಮುಂದೇನಾಯ್ತು?

ಆನೇಕಲ್: ಹಣದ ಆಸೆಗಾಗಿ ಫೈನಾನ್ಶಿಯರ್​ನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ.ಪಾಳ್ಯದಲ್ಲಿ ನಡೆದಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ರವಿ‌ ಎಂಬಾತನನ್ನು ನಾಲ್ವರು ಕಿರಾತಕರು ಅಪಹರಿಸಿದ್ದಾರೆ. ಮಚ್ಚು ಲಾಂಗುಗಳನ್ನು ಇಟ್ಟುಕೊಂಡಿದ್ದ ಖದೀಮರು, ಫೈನಾನ್ಶಿಯರ್ ರವಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋಗಿದ್ದಾರೆ. ರವಿ ಬಳಿಯಿದ್ದ 6,500 ರೂಪಾಯಿಯನ್ನು ಕಸಿದುಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ನಂತರ ಕನಕಪುರ ರಸ್ತೆ ಬಳಿ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ. ಫೈನಾನ್ಶಿಯರ್ ರವಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. […]

ಹಣಕ್ಕಾಗಿ ಫೈನಾನ್ಶಿಯರ್​ನನ್ನ ಕಿಡ್ನ್ಯಾಪ್ ಮಾಡಿದ ಕಿರಾತಕರು! ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on: May 10, 2020 | 5:14 PM

Share

ಆನೇಕಲ್: ಹಣದ ಆಸೆಗಾಗಿ ಫೈನಾನ್ಶಿಯರ್​ನನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯ ಸಿ.ಕೆ.ಪಾಳ್ಯದಲ್ಲಿ ನಡೆದಿದೆ. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ರವಿ‌ ಎಂಬಾತನನ್ನು ನಾಲ್ವರು ಕಿರಾತಕರು ಅಪಹರಿಸಿದ್ದಾರೆ.

ಮಚ್ಚು ಲಾಂಗುಗಳನ್ನು ಇಟ್ಟುಕೊಂಡಿದ್ದ ಖದೀಮರು, ಫೈನಾನ್ಶಿಯರ್ ರವಿಯನ್ನು ಕಾರಿನಲ್ಲಿ ಎಳೆದುಕೊಂಡು ಹೋಗಿದ್ದಾರೆ. ರವಿ ಬಳಿಯಿದ್ದ 6,500 ರೂಪಾಯಿಯನ್ನು ಕಸಿದುಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ನಂತರ ಕನಕಪುರ ರಸ್ತೆ ಬಳಿ ಬಿಟ್ಟು ಖದೀಮರು ಪರಾರಿಯಾಗಿದ್ದಾರೆ.

ಫೈನಾನ್ಶಿಯರ್ ರವಿಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಮೊಬೈಲ್ ವಿಡಿಯೋದಲ್ಲಿ ಸೆರೆಯಾಗಿದೆ. ಅಪಹರಣವಾದ ಬಗ್ಗೆ ಬನ್ನೇರುಘಟ್ಟ ಪೊಲೀಸರಿಗೆ ರವಿ ಮಾಹಿತಿ ನೀಡಿದ್ದಾನೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್