AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ. ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ […]

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ
ಸಾಧು ಶ್ರೀನಾಥ್​
|

Updated on:Dec 06, 2019 | 1:28 PM

Share

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ.

ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ ಎಸ್ಪಿ ಕಚೇರಿ ಮುಂಭಾಗ ಟ್ರಾಫಿಕ್ ಪೊಲೀಸ್ ಹಾಗೂ ರಾಮನಗರ ಟೌನ್ ಪೊಲೀಸರು ವಾಹನ ಅಡ್ಡಗಟ್ಟಿ ನಿಲ್ಲಿಸಿದ್ದರು.

ಕುಡಿದ ಮತ್ತಿನಲ್ಲಿದ ಗಿರೀಶ್ ಟ್ರಾಫಿಕ್ ಪೊಲೀಸ್ ಶಂಕರ್ ಪಾಟೀಲ್ ಹಾಗೂ ಟೌನ್ ಪೊಲೀಸ್ ಶಿವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಟ್ರಾಫಿಕ್ ಠಾಣೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾನೆ. ಕುಡಿದು ವಾಹನ ಚಾಲಾಯಿಸುತ್ತಿದ್ದಕ್ಕೆ ಹಾಗೂ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಚಾಲಕ ಗಿರೀಶ್ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Published On - 1:25 pm, Fri, 6 December 19

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್