AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ. ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ […]

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ
ಸಾಧು ಶ್ರೀನಾಥ್​
|

Updated on:Dec 06, 2019 | 1:28 PM

Share

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ.

ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ ಎಸ್ಪಿ ಕಚೇರಿ ಮುಂಭಾಗ ಟ್ರಾಫಿಕ್ ಪೊಲೀಸ್ ಹಾಗೂ ರಾಮನಗರ ಟೌನ್ ಪೊಲೀಸರು ವಾಹನ ಅಡ್ಡಗಟ್ಟಿ ನಿಲ್ಲಿಸಿದ್ದರು.

ಕುಡಿದ ಮತ್ತಿನಲ್ಲಿದ ಗಿರೀಶ್ ಟ್ರಾಫಿಕ್ ಪೊಲೀಸ್ ಶಂಕರ್ ಪಾಟೀಲ್ ಹಾಗೂ ಟೌನ್ ಪೊಲೀಸ್ ಶಿವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಟ್ರಾಫಿಕ್ ಠಾಣೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾನೆ. ಕುಡಿದು ವಾಹನ ಚಾಲಾಯಿಸುತ್ತಿದ್ದಕ್ಕೆ ಹಾಗೂ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಚಾಲಕ ಗಿರೀಶ್ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Published On - 1:25 pm, Fri, 6 December 19

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್