AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ. ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ […]

ವಾಹನ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆ ಹಲ್ಲೆ ಮಾಡಿದ ಕುಡುಕ ಚಾಲಕ
ಸಾಧು ಶ್ರೀನಾಥ್​
|

Updated on:Dec 06, 2019 | 1:28 PM

Share

ರಾಮನಗರ: ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ಅಡ್ಡಗಟ್ಟಿ ನಿಲ್ಲಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕು ಮಾಕಳಿ ಮೂಲದ ಟಾಟಾ ಏಸ್ ಚಾಲಕನಾಗಿದ್ದ ಗಿರೀಶ್ ಬಿಡದಿಯಿಂದಲೂ ಗಾಡಿಯಲ್ಲೇ‌ ಕುಡಿದುಕೊಂಡು ಅಡ್ಡಾದಿಡ್ಡಿ ವಾಹನ ಚಲಾಯಿಸಿಕೊಂಡು ಬಂದಿದ್ದ.

ಪ್ರಶ್ನೆ ಮಾಡಿದ ಇತರೆ ವಾಹನಗಳ ಚಾಲಕರಿಗೂ ಈತ ಅವಾಜ್ ಹಾಕಿದ್ದ. ಕೂಡಲೇ ಸಾರ್ವಜನಿಕರು ಪೊಲೀಸ್ ಠಾಣೆಗೆ‌ ಮಾಹಿತಿ ನೀಡಿದ್ದರು. ಈ ಹಿನ್ನಲೆ ನಿನ್ನೆ ತಡರಾತ್ರಿ ಮಧ್ಯಪಾನ ಸೇವಿಸಿ ವಾಹನ ಚಲಾಯಿಸುತ್ತಿದ್ದ ಗಿರೀಶ್​ನನ್ನು ರಾಮನಗರ ಎಸ್ಪಿ ಕಚೇರಿ ಮುಂಭಾಗ ಟ್ರಾಫಿಕ್ ಪೊಲೀಸ್ ಹಾಗೂ ರಾಮನಗರ ಟೌನ್ ಪೊಲೀಸರು ವಾಹನ ಅಡ್ಡಗಟ್ಟಿ ನಿಲ್ಲಿಸಿದ್ದರು.

ಕುಡಿದ ಮತ್ತಿನಲ್ಲಿದ ಗಿರೀಶ್ ಟ್ರಾಫಿಕ್ ಪೊಲೀಸ್ ಶಂಕರ್ ಪಾಟೀಲ್ ಹಾಗೂ ಟೌನ್ ಪೊಲೀಸ್ ಶಿವರಾಜ್ ಮೇಲೆ ಹಲ್ಲೆ ನಡೆಸಿದ್ದಾನೆ. ಅಲ್ಲದೆ ಟ್ರಾಫಿಕ್ ಠಾಣೆಯಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾನೆ. ಕುಡಿದು ವಾಹನ ಚಾಲಾಯಿಸುತ್ತಿದ್ದಕ್ಕೆ ಹಾಗೂ ಪೊಲೀಸರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಚಾಲಕ ಗಿರೀಶ್ ವಿರುದ್ಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Published On - 1:25 pm, Fri, 6 December 19

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ