AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ. ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ […]

ಲಾಕ್​ಡೌನ್​ ಉಲ್ಲಂಘಿಸಿ ಕಾರು ಅಪಘಾತ: KAS ಅಧಿಕಾರಿ ವಿರುದ್ಧ FIR
KUSHAL V
| Edited By: |

Updated on:Jul 28, 2020 | 12:59 PM

Share

ಬೆಂಗಳೂರು: ಸಂಡೇ ಲಾಕ್​ಡೌನ್​ ಉಲ್ಲಂಘಿಸಿದ್ದ KAS ಅಧಿಕಾರಿ ವಿರುದ್ಧ FIR ದಾಖಲಿಸಲಾಗಿದೆ. ಟಿವಿ 9 ವರದಿ ಬಳಿಕ ಅಲರ್ಟ್ ಆದ ಕೆ.ಆರ್. ಪುರಂ ಸಂಚಾರಿ ಪೊಲೀಸರು KAS ಅಧಿಕಾರಿ ಡಾ.ಕೆ.ಎನ್.ಅನುರಾಧಾ ವಿರುದ್ಧ FIR ದಾಖಲಿಸಿಕೊಂಡಿದ್ದಾರೆ.

ಡಾ.ಕೆ.ಎನ್.ಅನುರಾಧಾ KIADB ಯಲ್ಲಿ ADC ಅಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜುಲೈ 26 ರ ಭಾನುವಾರ ಸಂಡೇ ಲಾಕ್​ಡೌನ್​ ವೇಳೆ ತಮ್ಮ ಖಾಸಗಿ ಕಾರಿನಲ್ಲಿ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿ ಅಪಘಾತಕ್ಕೆ ಈಡಾಗಿದ್ದರು. ಇದನ್ನೂ ಓದಿ: ಕಾರು ಅಪಘಾತದಲ್ಲಿ KAS ಅಧಿಕಾರಿ ಪ್ರಾಣಾಪಾಯದಿಂದ ಪಾರು, ಎಲ್ಲಿ?

ಹೀಗಾಗಿ, ಕಾರನ್ನು ವಶಕ್ಕೆ ಪಡೆದು ಐಪಿಸಿ ಸೆಕ್ಷನ್ 279, 337 ಅಡಿ FIR ದಾಖಲಿಸಿರುವ ಕೆ.ಆರ್. ಪುರಂ ಸಂಚಾರಿ ಪೊಲೀಸರು ರಾಮಮೂರ್ತಿನಗರ ಠಾಣೆಗೆ ವರದಿ ನೀಡಿದ್ದಾರೆ. ಲಾಕ್​ಡೌನ್ ನಿಯಮಾವಳಿ ಉಲ್ಲಂಘನೆ ಹಿನ್ನೆಲೆಯಲ್ಲಿ NDMA ಕಾಯ್ದೆ ಅಡಿ ಮತ್ತೊಂದು ಕೇಸ್ ದಾಖಲಿಸುವಂತೆ ವರದಿ ನೀಡಿದ್ದಾರೆ. ಇದೀಗ, ನ್ಯಾಯಾಲಯದ ಅನುಮತಿ ಬಳಿಕ ಡಾ. ಅನುರಾಧ ವಿರುದ್ಧ ಕೇಸ್ ದಾಖಲಿಸಲು ರಾಮಮೂರ್ತಿನಗರ ಠಾಣೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

Published On - 12:18 pm, Tue, 28 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ